Breaking News

ಯಮಕನಮರಡಿ ಮತಕ್ಷೇತ್ರದಲ್ಲಿ ಜೀವನ ಯೋಜನೆ ಅಂಗನವಾಡಿ ಶಾಲಾ ಕೊಠಡಿಯನ್ನು ಸತೀಶ್ ಜಾರಕಿಹೊಳಿಯವರು ಉದ್ಘಾಟನೆ ಮಾಡಿದ

Spread the love

ದಿನಾಂಕ 04-07-2022 ರಂದು ಕಲ್ಯಾಣ ಕರ್ನಾಟಕ ಕನಸುಗಾರ ಕೆಪಿಸಿಸಿ ಕಾರ್ಯಾಧ್ಯಕ್ಷರು ಜನಪ್ರಿಯ ಯಮಕನಮರಡಿ ಶಾಸಕರಾದ ಶ್ರೀ ಸತೀಶ್ ಅಣ್ಣಾ ಜಾರಕಿಹೊಳಿಯವರು

ಅವರ ಶಾಸಕ ಅನುದಾನದಲ್ಲಿ ಯಮಕನಮರಡಿ ಮತಕ್ಷೇತ್ರದಲ್ಲಿ ಬರುವ ರಾಮದುರ್ಗ (ಉಕ್ಕಡ) ಗ್ರಾಮದಲ್ಲಿ ಜಲ ಜೀವನ ಯೋಜನೆ ಒಟ್ಟು 54 ಲಕ್ಷ ಕಾಮಗಾರಿಗೆ ಗುದ್ದಲಿ ಪೂಜೆ ಮಾಡಿ

ನಂತರ 16 ಲಕ್ಷದ ಅವರ ಅನುದಾನದಲ್ಲಿ ನಿರ್ಮಾಣಗೊಂಡ ನೂತನ ಅಂಗನವಾಡಿ ಶಾಲಾ ಕೊಠಡಿಯನ್ನು ಉದ್ಘಾಟನೆ ಮಾಡಿದರು

ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರು ಹಾಗೂ ಊರಿನ ಹಿರಿಯರು ಗ್ರಾಮಸ್ಥರು ಉಪಸ್ಥಿತರಿದ್ದರು


Spread the love

About Laxminews 24x7

Check Also

ಮನೆಗಳ ಕರ ಸುಲಾತಿಯಲ್ಲಿ ಬೆಳಗಾವಿ ಜಿಲ್ಲೆಯಲ್ಲಿ ಕಾಗವಾಡ ತಾಲೂಕ ಪ್ರಥಮ ಸ್ಥಾನ.

Spread the loveಬೆಳಗಾವಿ ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ 15 ತಾಲೂಕಿನ ತಾಲೂಕಾ ಪಂಚಾಯಿತಿಗಳ ಪೈಕಿ ಕಾಗವಾಡ ತಾಲೂಕ ಪಂಚಾಯಿತಿ ವತಿಯಿಂದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ