Breaking News

ಬಾಗಲಕೋಟೆ: ಹಿಂದೂ ಜಾಗರಣಾ ವೇದಿಕೆ ಕಾರ್ಯಕರ್ತರಿಗೆ ಚಾಕು ಇರಿತ

Spread the love

ಬಾಗಲಕೋಟೆ, ಜುಲೈ 6: ನೂಪುರ್‌ ಶರ್ಮಾ ವಿರುದ್ಧ ಪೋಸ್ಟ್ ವಿಚಾರವಾಗಿ ಎರಡು ಕೋಮು ಗುಂಪುಗಳ ಮಧ್ಯೆ ಭೀಕರ ಗಲಾಟೆ ನಡೆದು ಮೂವರು ಗಾಯಗೊಂಡಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಕೆರೂರು ಪಟ್ಟಣದಲ್ಲಿ ನಡೆದಿದೆ.

ಘಟನೆಯಲ್ಲಿ ಇಬ್ಬರು ಯುವಕರಿಗೆ ಚಾಕು ಇರಿಯಾಗಿದೆ, ಓರ್ವನ ತಲೆಗೆ ಮಚ್ಚಿನಿಂದ ಹಲ್ಲೆ ಮಾಡಲಾಗಿದೆ.

ಕೆರುರೂ ಪಟ್ಟಣದಲ್ಲಿ ಬುಧವಾರ ಸಾಯಂಕಾಲ ಸಮಯ ಈ ಘಟನೆ ನಡೆದಿದ್ದು, ಇದರಿಂದ ಇಡೀ ಪಟ್ಟಣ ಉದ್ವಿಗ್ನಗೊಂಡಿದೆ. ಘಟನೆಯಲ್ಲಿ ಹಿಂದೂ ಜಾಗರಣ ವೇದಿಕೆ ಜಿಲ್ಲಾ ಕಾರ್ಯದರ್ಶಿ ಅರುಣ್ ಕಟ್ಟಿಮನಿಗೆ ಗಂಭೀರ ಗಾಯವಾಗಿದ್ದಾರೆ. ಆತನ ಸಹೋದರ ಲಕ್ಷ್ಮಣ್ ಕಟ್ಟಿಮನಿ ಹಾಗೂ ಯಮನೂರ್ ಚುಂಗಿನ ಎಂಬುವರಿಗೆ ಸಣ್ಣಪುಟ್ಟ ಗಾಯವಾಗಿದೆ.


Spread the love

About Laxminews 24x7

Check Also

ಬಾಗಲಕೋಟೆ ಕಲ್ಲು ತೂರಾಟ ಕೇಸ್‌ | ಹಿಂದೂ ಯುವಕರ ಬಂಧನ ವೇಳೆ ಪೊಲೀಸರ ಅಡ್ಡಗಟ್ಟಿ ಪ್ರತಿಭಟಿಸಿದ ಮಹಿಳೆಯರು

Spread the loveಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ  ವೇಳೆ ಮಸೀದಿಯಿಂದ ಕಲ್ಲು ಎಸೆತ  ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದೂ ಯುವಕರನ್ನು ಬಂಧಿಸಲು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ