Breaking News

ಬೆಳಗಾವಿಯ ಬಾಳೇಕುಂದ್ರಿ ಹೊನ್ನಿಹಾಳ ರಸ್ತೆ ಮಧ್ಯೆ ಭೀಕರ ಅಪಘಾತ

Spread the love

ಬೆಳಗಾವಿ -ಬಾಗಲಕೋಟೆ ಮುಖ್ಯ ರಸ್ತೆಯ ಬೆಳಗಾವಿ ತಾಲೂಕಿನ ಬಾಳೆಕುಂದ್ರಿ -ಹೊನ್ನಿಹಾಳ ಗ್ರಾಮಗಳ ಮಧ್ಯೆ ಅಪಘಾತ ಸಂಭವಿಸಿದೆ.

ಅಪಘಾತದಲ್ಲಿ ಗಾಯಗೊಂಡ ವ್ಯಕ್ತಿ ಮಾವಿನಕಟ್ಟಿ ಗ್ರಾಮದ ಮಹಾಂತೇಶ ಸನದಿ ವಯಸ್ಸು 35ರ ಆಸುಪಾಸು ಎಂದು ಗೊತ್ತಾಗಿದೆ.ಅಪಘಾತದಲ್ಲಿ ಗಾಯಗೊಂಡ ವ್ಯಕ್ತಿಯ ಎರಡು ಕಾಲುಗಳು ನುಜ್ಜಾಗಿದ್ದು,

ಮಾರೀಹಾಳ ಠಾಣೆ ಪೋಲೀಸರು ಅಂಬುಲೆನ್ಸ್ ನಲ್ಲಿ ಬೆಳಗಾವಿ ಜಿಲ್ಲಾಸ್ಪತ್ರೆಗೆ ದಾಖಲಿಸಲಿಸಿದ್ದಾರೆ.


Spread the love

About Laxminews 24x7

Check Also

ಅಥಣಿ ನಗರದಲ್ಲಿ ಇಂದು ರೋಟರಿ ಸಂಸ್ಥೆ ಅಧೀನದಲ್ಲಿ ಶ್ರೀ ಜ್ಯೋತಿಬಾ ದೇವಸ್ಥಾನ ಆವರಣದಲ್ಲಿ ನೂತನವಾಗಿ ನಿರ್ಮಿಸಿದ ರೋಟರಿ ಉದ್ಯಾನವನ

Spread the loveಅಥಣಿ ನಗರದಲ್ಲಿ ಇಂದು ರೋಟರಿ ಸಂಸ್ಥೆ ಅಧೀನದಲ್ಲಿ ಶ್ರೀ ಜ್ಯೋತಿಬಾ ದೇವಸ್ಥಾನ ಆವರಣದಲ್ಲಿ ನೂತನವಾಗಿ ನಿರ್ಮಿಸಿದ ರೋಟರಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ