Breaking News

ಬೆಳಗಾವಿಯ ಬಾಳೇಕುಂದ್ರಿ ಹೊನ್ನಿಹಾಳ ರಸ್ತೆ ಮಧ್ಯೆ ಭೀಕರ ಅಪಘಾತ

Spread the love

ಬೆಳಗಾವಿ -ಬಾಗಲಕೋಟೆ ಮುಖ್ಯ ರಸ್ತೆಯ ಬೆಳಗಾವಿ ತಾಲೂಕಿನ ಬಾಳೆಕುಂದ್ರಿ -ಹೊನ್ನಿಹಾಳ ಗ್ರಾಮಗಳ ಮಧ್ಯೆ ಅಪಘಾತ ಸಂಭವಿಸಿದೆ.

ಅಪಘಾತದಲ್ಲಿ ಗಾಯಗೊಂಡ ವ್ಯಕ್ತಿ ಮಾವಿನಕಟ್ಟಿ ಗ್ರಾಮದ ಮಹಾಂತೇಶ ಸನದಿ ವಯಸ್ಸು 35ರ ಆಸುಪಾಸು ಎಂದು ಗೊತ್ತಾಗಿದೆ.ಅಪಘಾತದಲ್ಲಿ ಗಾಯಗೊಂಡ ವ್ಯಕ್ತಿಯ ಎರಡು ಕಾಲುಗಳು ನುಜ್ಜಾಗಿದ್ದು,

ಮಾರೀಹಾಳ ಠಾಣೆ ಪೋಲೀಸರು ಅಂಬುಲೆನ್ಸ್ ನಲ್ಲಿ ಬೆಳಗಾವಿ ಜಿಲ್ಲಾಸ್ಪತ್ರೆಗೆ ದಾಖಲಿಸಲಿಸಿದ್ದಾರೆ.


Spread the love

About Laxminews 24x7

Check Also

ಕನಿಷ್ಠ ವೇತನಕ್ಕೆ ಒತ್ತಾಯಿಸಿ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಮನವಿ

Spread the loveಬೆಳಗಾವಿ: ರಾಜ್ಯದ ಅನುಸೂಚಿತ ಉದ್ದಿಮೆಗಳಿಗೆ ಕನಿಷ್ಠ ವೇತನ ಪ್ರಕಟಿಸಬೇಕಂದು ಒತ್ತಾಯಿಸಿ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದ ವತಿಯಿಂದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ