Breaking News

ಕೊಪ್ಪಳದಲ್ಲಿ ನಿಯಂತ್ರಣ ತಪ್ಪಿ ಬಾವಿಗೆ ಬಿದ್ದ ಕಾರು: ಚಾಲಕ ಸಾವು, ಮೂವರು ಪಾರು

Spread the love

ಕೊಪ್ಪಳ: ನಿಯಂತ್ರಣ ತಪ್ಪಿ ಕಾರೊಂದು ಬಾವಿಗೆ ಬಿದ್ದು ಚಾಲಕ ಸಾವನ್ನಪ್ಪಿರುವ ಘಟನೆ ಕೊಪ್ಪಳ-ಅಳವಂಡಿ ರಸ್ತೆಯ ಮೈನಳ್ಳಿ ಬಳಿ ನಡೆದಿದೆ.

ಸಂಗಮೇಶ ಹಿರೇಮಠ (26) ಮೃತ ವ್ಯಕ್ತಿ. ಕಾರಿನಲ್ಲಿದ್ದ ನಾಲ್ವರು ಹರಿಹರದಿಂದ ಕೊಪ್ಪಳಕ್ಕೆ ಮದುವೆಗೆ ಬರುತ್ತಿದ್ದಾಗ ದುರಂತ ಸಂಭವಿಸಿದೆ.

ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಹಾಗು ಅಳವಂಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಬಾವಿಯಿಂದ ಶವ ಮತ್ತು ಕಾರನ್ನು ಮೇಲಕ್ಕೆತ್ತಿದ್ದಾರೆ.


Spread the love

About Laxminews 24x7

Check Also

ಸ್ಪಿರಿಟ್ ಕುಡಿದು ಇಬ್ಬರು ಸಾವು, ಓರ್ವನ ಸ್ಥಿತಿ ಚಿಂತಾಜನಕ – ಇಬ್ಬರು ವಶಕ್ಕೆ

Spread the loveಕೊಪ್ಪಳ: ತಾಲೂಕಿನ  ಕೂಕನಪಳ್ಳಿ ಗ್ರಾಮದಲ್ಲಿ  ಸ್ಪಿರಿಟ್  ಕುಡಿದು ಇಬ್ಬರು ಯುವಕರು ಮೃತಪಟ್ಟಿದ್ದಾರೆ. ಮತ್ತೊಬ್ಬ ಸಾವು ಬದುಕಿನ ನಡುವೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ