Breaking News

ಜ್ಯೋತಿಷಿಗಳಿಗೆ ಇದು ಸಂಕಷ್ಟಕಾಲ. ಐದು ದಿನಗಳ ಹಿಂದೆ ಚಂದ್ರಶೇಖರ ಗುರೂಜಿ ಹತ್ಯೆ. ಇವತ್ತು ಪ್ರಮೋದ್ ಗುರೂಜಿ ದರೋಡೆ..

Spread the love

ಜ್ಯೋತಿಷಿಗಳಿಗೆ ಇದು ಸಂಕಷ್ಟಕಾಲ. ಐದು ದಿನಗಳ ಹಿಂದೆ ಚಂದ್ರಶೇಖರ ಗುರೂಜಿ ಹತ್ಯೆ. ಇವತ್ತು ಪ್ರಮೋದ್ ಗುರೂಜಿ ದರೋಡೆ..

ಬೆಂಗಳೂರಿನಲ್ಲಿ ಹಾಡಹಗಲೇ ಜ್ಯೋತಿಷಿ ಮನೆ ರಾಬರಿ. ಜ್ಯೋತಿಷ್ಯ ಕೇಳುವ ನೆಪದಲ್ಲಿ ಬಂದು, ಹಲ್ಲೆ ನಡೆಸಿ ದರೋಡೆ.ಕೆಂಗೇರಿ ರೈಲ್ವೆ ನಿಲ್ದಾಣದ ಸಮೀಪದ ಜ್ಯೋತಿಷಿ ಪ್ರಮೋದ್ ಮನೆಯಲ್ಲಿ ದರೋಡೆ. 400 ಗ್ರಾಂ ಚಿನ್ನಾಭರಣ,350 ಗ್ರಾಂ ಬೆಳ್ಳಿ,5 ಲಕ್ಷ ನಗದು ಎಗರಿಸಿ ಎಸ್ಕೇಪ್.

ಕೆಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟ‌ನೆ.ಮೂವರು ಅಪರಿಚಿತ ವ್ಯಕ್ತಿಗಳಿಂದ ಪ್ರಮೋದ್ ಎಂಬುವರ ಮನೆಗೆ ನುಗ್ಗಿ ರಾಬರಿ. ಮನೆಯಲ್ಲಿ ಒಟ್ಟಿಯಾಗಿದ್ದ ಪ್ರಮೋದ್ ಎಂಬುವರ ಬಳಿ ರಾಬರಿ.

ಸ್ಥಳಕ್ಕೆ ಕೆಂಗೇರಿ ಪೊಲೀಸರು ಭೇಟಿ ,ಪರಿಶೀಲನೆ..!

 


Spread the love

About Laxminews 24x7

Check Also

ಪ್ರಧಾನಿ ಮೋದಿ ಒಂದು ದಿನ ತಮ್ಮ ಕೃತ್ಯಗಳಿಗೆ ಪಶ್ಚಾತ್ತಾಪ ಪಡುತ್ತಾರೆ: ಮಲ್ಲಿಕಾರ್ಜುನ ಖರ್ಗೆ

Spread the loveಕಲಬುರಗಿ: ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (MGNREGA) ಬದಲಾವಣೆ ಮಾಡಿರುವುದನ್ನು ವಿರೋಧಿಸಿ ಪ್ರತಿಭಟನೆ ನಡೆಸುವಂತೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ