Breaking News

ಕೃಷ್ಣಾನದಿಯ ಪ್ರವಾಹದಲ್ಲಿ ಕೊಚ್ಚಿ ಬಂತು ಮಹಿಳೆಯ ಶವ,ಬೆಚ್ಚಿಬಿದ್ದ ಗ್ರಾಮಸ್ಥರು

Spread the love

ಮಹಿಳೆಯೊರ್ವಳ ಶವವೊಂದು ಪತ್ತೆಯಾದ ಘಟನೆ ಚಿಕ್ಕೋಡಿ ತಾಲೂಕಿನ ಯಡೂರಿನ ಕೃಷ್ಣಾ ನದಿತೀರದಲ್ಲಿ ನಡೆದಿದೆ…

ಸುಶೀಲಾ ತಾತೋಬಾ ಅನೂಜೆ (68) ಮೃತ ಮಹಿಳೆ ಎಂದು ತಿಳಿದುಬಂದಿದೆ..ಮಹಾರಾಷ್ಟ್ರದ ಶಿರೋಳ ತಾಲೂಕಿನ ನರಸಿಂಹವಾಡಿ ಗ್ರಾಮದ ಮಹಿಳೆ.ಅನಾರೋಗ್ಯದಿಂದ ನರಸಿಂಹವಾಡಿ ಗ್ರಾಮದ ಕೃಷ್ಣಾನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದಾಳೆ ಎಂದು ಮೃತರ ಸಂಬಂದಿಕರು ಇನ್ ನ್ಯೂಸ್’ಗೆ ಮಾಹಿತಿಯನ್ನು ನೀಡಿದ್ದಾರೆ..

ಸ್ಥಳಕ್ಕೆ ಅಂಕಲಿ ಪೊಲೀಸ್ ಠಾಣೆಯ ಪೊಲೀಸರು ಭೇಟಿಯನ್ನು ನೀಡಿ ಘಟನೆಯ ಕುರಿತು ತನಿಖೆಯನ್ನು ಕೈಗೆತ್ತಿಕೊಂಡಿದ್ದಾರೆ.ಮರಣೋತ್ತರ ಪರೀಕ್ಷೆ ನಂತರ ಶವವನ್ನು ಸಂಬಂದಿಕರಿಗೆ ಹಸ್ತಾಂತರಿಸಲಾಯಿತು..
ಪ್ರವಾಹದಲ್ಲಿ ಮಹಿಳೆಯ ಶವ ಪತ್ತೆಯಾಗಿರುವುದು ಯಡೂರ ಗ್ರಾಮಸ್ಥರನ್ನು ಬೆಚ್ಚಿಬಿಳಿಸಿದೆ.,


Spread the love

About Laxminews 24x7

Check Also

ಜನರಲ್ಲಿ ವೈಚಾರಿಕತೆ, ವೈಜ್ಞಾನಿಕತೆ ಬೆಳೆಯದಿದ್ದರೆ, ಕೇವಲ ಮೌಢ್ಯ ನಿಷೇಧ ಕಾನೂನಿನ ಮೂಲಕ ನಿರೀಕ್ಷಿತ ಬದಲಾವಣೆ ಸಾಧ್ಯವಿಲ್ಲ ಎಂದ ಸಿಎಂ

Spread the loveಬೆಂಗಳೂರು: ”ದ್ವಿಭಾಷಾ ಸೂತ್ರ ನನ್ನ ಅಭಿಪ್ರಾಯವಾಗಿದೆ. ಅದನ್ನು ಸರ್ಕಾರದ ಅಭಿಪ್ರಾಯ ಮಾಡುವ ದಿಕ್ಕಿನಲ್ಲಿ ಪ್ರಯತ್ನಿಸುತ್ತೇನೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ