Breaking News

ಕೃಷ್ಣಾನದಿಯ ಪ್ರವಾಹದಲ್ಲಿ ಕೊಚ್ಚಿ ಬಂತು ಮಹಿಳೆಯ ಶವ,ಬೆಚ್ಚಿಬಿದ್ದ ಗ್ರಾಮಸ್ಥರು

Spread the love

ಮಹಿಳೆಯೊರ್ವಳ ಶವವೊಂದು ಪತ್ತೆಯಾದ ಘಟನೆ ಚಿಕ್ಕೋಡಿ ತಾಲೂಕಿನ ಯಡೂರಿನ ಕೃಷ್ಣಾ ನದಿತೀರದಲ್ಲಿ ನಡೆದಿದೆ…

ಸುಶೀಲಾ ತಾತೋಬಾ ಅನೂಜೆ (68) ಮೃತ ಮಹಿಳೆ ಎಂದು ತಿಳಿದುಬಂದಿದೆ..ಮಹಾರಾಷ್ಟ್ರದ ಶಿರೋಳ ತಾಲೂಕಿನ ನರಸಿಂಹವಾಡಿ ಗ್ರಾಮದ ಮಹಿಳೆ.ಅನಾರೋಗ್ಯದಿಂದ ನರಸಿಂಹವಾಡಿ ಗ್ರಾಮದ ಕೃಷ್ಣಾನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದಾಳೆ ಎಂದು ಮೃತರ ಸಂಬಂದಿಕರು ಇನ್ ನ್ಯೂಸ್’ಗೆ ಮಾಹಿತಿಯನ್ನು ನೀಡಿದ್ದಾರೆ..

ಸ್ಥಳಕ್ಕೆ ಅಂಕಲಿ ಪೊಲೀಸ್ ಠಾಣೆಯ ಪೊಲೀಸರು ಭೇಟಿಯನ್ನು ನೀಡಿ ಘಟನೆಯ ಕುರಿತು ತನಿಖೆಯನ್ನು ಕೈಗೆತ್ತಿಕೊಂಡಿದ್ದಾರೆ.ಮರಣೋತ್ತರ ಪರೀಕ್ಷೆ ನಂತರ ಶವವನ್ನು ಸಂಬಂದಿಕರಿಗೆ ಹಸ್ತಾಂತರಿಸಲಾಯಿತು..
ಪ್ರವಾಹದಲ್ಲಿ ಮಹಿಳೆಯ ಶವ ಪತ್ತೆಯಾಗಿರುವುದು ಯಡೂರ ಗ್ರಾಮಸ್ಥರನ್ನು ಬೆಚ್ಚಿಬಿಳಿಸಿದೆ.,


Spread the love

About Laxminews 24x7

Check Also

ಅನಾರೋಗ್ಯದಿಂದ ತಾಯಮ್ಮ ಹುಲಿ ಸಾವು

Spread the loveಮೈಸೂರು: ಚಾಮರಾಜೇಂದ್ರ ಮೃಗಾಲಯದಲ್ಲಿ ಅನಾರೋಗ್ಯದಿಂದ ಬಳಲುತ್ತಿದ್ದ ಹೆಣ್ಣು ಹುಲಿ ತಾಯಮ್ಮ ಚಿಕಿತ್ಸೆಗೆ ಸ್ಪಂದಿಸದೆ ಬುಧವಾರ ಮುಂಜಾನೆ 3.45ರ ಸಮಯದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ