Breaking News
Home / ರಾಜಕೀಯ / ಚಿಕ್ಕೋಡಿ: ನರಸಿಂಹವಾಡಿ ದತ್ತ ಮಂದಿರ ಜಲಾವೃತ

ಚಿಕ್ಕೋಡಿ: ನರಸಿಂಹವಾಡಿ ದತ್ತ ಮಂದಿರ ಜಲಾವೃತ

Spread the love

ಚಿಕ್ಕೋಡಿ (ಬೆಳಗಾವಿ ಜಿಲ್ಲೆ): ತಾಲ್ಲೂಕಿಗೆ ಹೊಂದಿಕೊಂಡಿರುವ ಮಹಾರಾಷ್ಟ್ರದ ನರಸಿಂಹವಾಡಿಯ ದತ್ತಾತ್ರೇಯ ದೇವಸ್ಥಾನ ಮಂಗಳವಾರ ನಸುಕಿನಲ್ಲಿ ಜಲಾವೃತವಾಗಿದೆ.

ಮಹಾರಾಷ್ಟ್ರದ ಘಟ್ಟ ಪ್ರದೇಶದಲ್ಲಿ ನಿರಂತರ ಸುರಿಯುತ್ತಿರುವ ಮಳೆಯ ಕಾರಣ ಕೊಲ್ಹಾಪುರ ಜಿಲ್ಲೆಯ ಶಿರೋಳ ತಾಲ್ಲೂಕಿನಲ್ಲಿ ಕೃಷ್ಣಾ ಮತ್ತು ಪಂಚಗಂಗಾ ನದಿಗಳಿಗೆ ಅಪಾರ ಪ್ರಮಾಣದ ನೀರು ಹರಿದುಬರುತ್ತಿದೆ.

ಚಿಕ್ಕೋಡಿ: ನರಸಿಂಹವಾಡಿ ದತ್ತ ಮಂದಿರ ಜಲಾವೃತ

 

ಈ ಎರಡೂ ನದಿಗಳ ಸಂಗಮ ಸ್ಥಾನವಾದ ನರಸಿಂಹವಾಡಿಯ ದತ್ತ ದೇಗುಲವನ್ನು ನೀರು ಸುತ್ತುವರಿದಿದ್ದು, ಪ್ರವೇಶ ಬಂದಾಗಿದೆ.


Spread the love

About Laxminews 24x7

Check Also

ಕರ್ನಾಟಕ ‘SSLC ಪರೀಕ್ಷೆ-2’ರ ‘ಪರಿಷ್ಕೃತ ವೇಳಾಪಟ್ಟಿ’ ಪ್ರಕಟ

Spread the love ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ಎಸ್ ಎಸ್ ಎಲ್ ಸಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ