Breaking News

ಆಲೂರು ವೆಂಕಟರಾವ ಕುರಿತ ಪುಸ್ತಕ ಬಿಡುಗಡೆಗೊಳಿಸಿದ ಅಶೋಕ ಚಂದರಗಿ

Spread the love

ಕನ್ನಡ ಕುಲಪುರೋಹಿತ ಆಲೂರು ವೆಂಕಟರಾವ ಅವರ ಕುರಿತ ಪುಸ್ಕಕವನ್ನು ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿ ಬೆಳಗಾವಿ ಜಿಲ್ಲಾಧ್ಯಕ್ಷ ಅಶೋಕ ಚಂದರಗಿ ಉದ್ಘಾಟಿಸಿದರು.

ಶುಕ್ರವಾರ ಸಂಜೆ ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್ ಸಭಾಂಗಣದಲ್ಲಿ ನಡೆದ ಸಮಾರಂಭದಲ್ಲಿ ಜನಶಕ್ತಿ ಕೇಂದ್ರದ ಅಧ್ಯಕ್ಷ ಸಿ.ಕೆ.ರಾಮೇಗೌಡ ಅವರು ಪ್ರಕಟಿಸಿರುವ ಕನ್ನಡ ಕುಲಪುರೋಹಿತ ಆಲೂರು ವೆಂಕಟರಾವ ಅವರ ಕುರಿತ ಪುಸ್ತಕವನ್ನು ಅಶೋಕ ಚಂದರಗಿ ಲೋಕಾರ್ಪಣೆಗೊಳಿಸಿದರು.

ಸಮಾರಂಭದಲ್ಲಿ ಸಾಹಿತಿ ಯ.ರು.ಪಾಟೀಲ, ಮಾಜಿ ಮೇಯರ್ ಹುಚ್ಚಪ್ಪ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು.


Spread the love

About Laxminews 24x7

Check Also

ಗೋಕಾಕ ನಗರದ ಇತಿಹಾಸದಲ್ಲೇ ಪ್ರಥಮ ಬಾರಿಗೆ, ಗೋಕಾಕ ಇಂಜಿನಿಯರ್ಸ್ ಅಸೋಸಿಯೇಷನ್‌ ಅವರ ವತಿಯಿಂದ ಶ್ರೀ ಮಹಾಲಕ್ಷ್ಮಿ ಭವನದಲ್ಲಿ ಆಯೋಜಿಸಲಾದ “ಬಿಲ್ಡ್ ಟೆಕ್ – 2025” ಕಟ್ಟಡ ನಿರ್ಮಾಣ

Spread the love ಗೋಕಾಕ ನಗರದ ಇತಿಹಾಸದಲ್ಲೇ ಪ್ರಥಮ ಬಾರಿಗೆ, ಗೋಕಾಕ ಇಂಜಿನಿಯರ್ಸ್ ಅಸೋಸಿಯೇಷನ್‌ ಅವರ ವತಿಯಿಂದ ಶ್ರೀ ಮಹಾಲಕ್ಷ್ಮಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ