Breaking News

ದಾಖಲಾತಿಗಳ ಪರಿಶೀಲನೆಗೆಂದು ಸುಖಾಸುಮ್ಮನೆ ವಾಹನಗಳನ್ನು ತಡೆಯದಂತೆ ಡಿಜಿ, ಐಜಿಪಿ ಪ್ರವೀಣ್ ಸೂದ್ ಮತ್ತೊಮ್ಮೆ ಪೊಲೀಸರಿಗೆ ಖಡಕ್ ಸೂಚನೆ

Spread the love

ಬೆಂಗಳೂರು: ದಾಖಲೆಗಳ ಪರಿಶೀಲನೆಗಾಗಿ ವಾಹನಗಳನ್ನು ತಡೆದು ನಿಲ್ಲಿಸದಂತೆ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಮತ್ತೊಮ್ಮೆ ಕಟ್ಟುನಿಟ್ಟಿನ ಆದೇಶ ಹೊರಡಿಸಿದ್ದಾರೆ.

Order copy

ರಾಜ್ಯದ ಎಲ್ಲಾ ಜಿಲ್ಲೆಗಳಿಗೂ ಈ ಆದೇಶ ಅನ್ವಯ. ಡ್ರಿಂಕ್ ಆ್ಯಂಡ್ ಡ್ರೈವ್ ಮಾಡುವವರನ್ನು ಮಾತ್ರ ಪರಿಶೀಲನೆ ಮಾಡಿ. ಕಣ್ಣಿಗೆ ಕಾಣುವಂತಹ ಅಪರಾಧ ಕಂಡುಬಂದರೆ ಮಾತ್ರ ವಾಹನ ನಿಲ್ಲಿಸಬೇಕು. ಆದೇಶ ಉಲ್ಲಂಘಿಸಿದವರ ವಿರುದ್ಧ ಶಿಸ್ತು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಎಚ್ಚರಿಸಿದ್ದಾರೆ.

 


Spread the love

About Laxminews 24x7

Check Also

ವಸ್ತುಗಳನ್ನು ಸಾಗಿಸುತ್ತಿದ್ದಾಗ ಏಕಾಏಕಿ ಕುಸಿದ ಲಿಫ್ಟ್‌ – ಇನ್‌ಸ್ಟಾ ಮಾರ್ಟ್‌ ಉದ್ಯೋಗಿ ಸಾವು

Spread the loveಮಂಗಳೂರು: ವಸ್ತುಗಳನ್ನು ಸಾಗಿಸುತ್ತಿದ್ದಾಗ ಏಕಾಏಕಿ ಲಿಫ್ಟ್‌ ಕುಸಿದು ಇನ್‌ಸ್ಟಾ ಮಾರ್ಟ್‌ ಉದ್ಯೋಗಿ ಸಾವನ್ನಪ್ಪಿರುವ ಘಟನೆ ಮಂಗಳೂರಿನ  ಕುಂಟಿಕಾನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ