Breaking News
Home / ಜಿಲ್ಲೆ / ಬೆಳಗಾವಿ / ಮಳೆರಾಯನ ಅಬ್ಬರ.. ಚರಂಡಿ ವ್ಯವಸ್ಥೆ ಇಲ್ಲದೇ ರಸ್ತೆಗಳು ಜಲಾವೃತ.

ಮಳೆರಾಯನ ಅಬ್ಬರ.. ಚರಂಡಿ ವ್ಯವಸ್ಥೆ ಇಲ್ಲದೇ ರಸ್ತೆಗಳು ಜಲಾವೃತ.

Spread the love

ಬೆಳಗಾವಿ : ಬೆಳಗಾವಿಯಲ್ಲಿ ಮಳೆರಾಯನ ಅಬ್ಬರ ಜೋರಾಗಿದ್ದು, ಸತತ ಮಳೆಗೆ ಬೆಳಗಾವಿ ಜನರ ಸ್ಥಿತಿ ಅಯೋ ಮಯವಾಗಿದೆ. ಚರಂಡಿ ವ್ಯವಸ್ಥೆ ಇಲ್ಲದೇ ಹಲವು ರಸ್ತೆಗಳು ಜಲಾವೃತವಾಗಿದೆ.

 ಉಜ್ವಲ ನಗರ, ಓಂಕಾರ ನಗರ, ಮಹಾಂತೇಶ ನಗರ ಬ್ರಿಡ್ಜ್ , ಬೆಳಗಾವಿ ನಗರ ಸೇರಿ ಹಲವು ರಸ್ತೆಗಳು ಸಂಪೂರ್ಣ ಜಲಾವೃತವಾಗಿದೆ.

ಜಲಾವೃತಗೊಂಡ ರಸ್ತೆಯಲ್ಲಿ ಭಯದಲ್ಲೇ ಬೈಕ್ ಸವಾರರ ಸಂಚಾರ ಮಾಡುತ್ತಿದ್ದಾರೆ. ಚರಂಡಿ ವ್ಯವಸ್ಥೆ ಕಲ್ಪಿಸದ ಬೆಳಗಾವಿ ಪಾಲಿಕೆ ವಿರುದ್ಧ ಆಕ್ರೋಶ ಹೊರಹಾಕುತ್ತಿದ್ದಾರೆ.


Spread the love

About Laxminews 24x7

Check Also

ಹೆಬ್ಬಾಳಕರ್ ಮನೆಗೆ ಭೇಟಿ ನೀಡಿ ಕೃತಜ್ಞತೆ ಸಲ್ಲಿಸಿದ ನೇಹಾ ಪೋಷಕರು

Spread the loveಬೆಳಗಾವಿ: ಮಗಳ ಹತ್ಯೆಯಾದ ಸಂದರ್ಭದಲ್ಲಿ ಮನೆಗೆ ಆಗಮಿಸಿ ಸಾಂತ್ವನ ಹೇಳಿದ್ದಲ್ಲದೆ ಸರ್ಕಾರದಿಂದ ಆಗಬೇಕಾದ ಕೆಲಸಗಳನ್ನು ಅತ್ಯಂತ ತ್ವರಿತವಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ