Breaking News

ಒಂದೇ ರಾತ್ರಿಯಲ್ಲಿ ಸಶಸ್ತ್ರ ಮೀಸಲು ಪಡೆಯ ಇಬ್ಬರು ಪೊಲೀಸ್ ಅಧಿಕಾರಿಗಳು ಅನಾರೋಗ್ಯದಿಂದ ಸಾವಿಗೀಡಾಗಿದ್ದಾರೆ.

Spread the love

ಒಂದೇ ರಾತ್ರಿಯಲ್ಲಿ ಸಶಸ್ತ್ರ ಮೀಸಲು ಪಡೆಯ ಇಬ್ಬರು ಪೊಲೀಸ್ ಅಧಿಕಾರಿಗಳು ಅನಾರೋಗ್ಯದಿಂದ ಸಾವಿಗೀಡಾಗಿದ್ದಾರೆ.

ಸಶಸ್ತ್ರ ಮೀಸಲು ಉಪನಿರೀಕ್ಷಕ ಸುರೇಶ ಆರ್. ತಹಶೀಲ್ದಾರ್ ಜಠರದ ತೊಂದರೆಯಿಂದ ಇಲ್ಲಿನ ಆಸ್ಪತ್ರೆಯೊಂದರಲ್ಲಿ ಕೊನೆಯುಸಿರೆಳೆದಿದ್ದು ಸಶಸ್ತ್ರ ಮುಖ್ಯ ಪೇದೆ ದುಂಡಪ್ಪ ಕೆ. ಮಗ್ದೂಮ್ ಕಿಡ್ನಿ ವೈಫಲ್ಯದಿಂದ ಬೆಂಗಳೂರಿನ ಆಸ್ಪತ್ರೆಯೊಂದರಲ್ಲಿ ಮೃತಪಟ್ಟಿದ್ದಾರೆ.

ಹಿರಿಯ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿ ಇಬ್ಬರ ಸಾವಿಗೆ ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ.


Spread the love

About Laxminews 24x7

Check Also

ಹಾಸನ ಜನರ ಹೃದಯ ಹಿಂಡುತ್ತಿರುವ ಹೃದಯಾಘಾತ: ಕೊನೆಗೂ ಎಚ್ಚೆತ್ತ ಜಿಲ್ಲಾಡಳಿತ

Spread the loveಹಾಸನ, ಜೂನ್​ 30: ಹಾಸನ (Hassan) ಜಿಲ್ಲೆಯಲ್ಲಿ ಹೃದಯಘಾತದಿಂದ (Heart Attack) ಸಾವನ್ನಪ್ಪುತ್ತಿರುವವರ ಸಂಖ್ಯೆ ಹೆಚ್ಚಳವಾಗುತ್ತಿದೆ. ಹಾಸನ ಜಿಲ್ಲೆಯಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ