Breaking News

ಜಮೀರ್ ಅಹ್ಮದ್‍ಖಾನ್ ಸಿಎಂ ಆಗ್ತಾರೆ – ವಿರಕ್ತಮಠದ ಶ್ರೀ ಪಂಚಾಕ್ಷರಿ ಮಹಾಸ್ವಾಮಿಗಳಿಂದ ಭವಿಷ್ಯ

Spread the love

ಬೆಳಗಾವಿ: ಜಮೀರ್ ಅಹ್ಮದ್ ಖಾನ್ ಅವರು ಜಾತಿ ಧರ್ಮ ನೋಡದೇ ಸರ್ವಧರ್ಮೀಯರನ್ನು ಪ್ರೀತಿ ವಿಶ್ವಾಸದಿಂದ ಕಾಣುತ್ತಾರೆ. ಮುಂಬರುವ ದಿನಗಳಲ್ಲಿ ಸಿಎಂ ಆಗುತ್ತಾರೆ ಎಂದು ಶ್ರೀ ವಿರಕ್ತಮಠದ ಶ್ರೀ ಪಂಚಾಕ್ಷರಿ ಮಹಾಸ್ವಾಮಿಗಳು ಭವಿಷ್ಯ ನುಡಿದಿದ್ದಾರೆ.

ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಬೈಲಹೊಂಗಲ ಮತಕ್ಷೇತ್ರದ ಯಕ್ಕುಂಡಿ ಗ್ರಾಮದ ದೀಲಾವರ್ ದರ್ಗಾದಲ್ಲಿ ಹಮ್ಮಿಕೊಂಡ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಯಕ್ಕುಂಡಿ ಗ್ರಾಮದ ದರ್ಗಾ ಹಿಂದೂ-ಮುಸ್ಲಿಂ ಭಾವೈಕ್ಯತೆ ಸಂಕೇತವಾಗಿದ್ದು, ಶಂಕರ ಪಾಟೀಲ್ ಅವರಿಂದ ದರ್ಗಾ ಅಭಿವೃದ್ಧಿಯಾಗಿದೆ. ಬೆಂಗಳೂರಿನಿಂದ ದರ್ಗಾಕ್ಕೆ ಮಾಜಿ ಸಚಿವರು ಜಮೀರ್ ಅಹ್ಮದ್‍ಖಾನ್ ಬಂದಿದ್ದಾರೆ. ಇದರ ಶಕ್ತಿ ಎಷ್ಟಿದೆ ಎನ್ನುವುದನ್ನು ನೀವು ವಿಚಾರ ಮಾಡಬೇಕು. 

ಜಮೀರ್ ಅಹ್ಮದ್‍ಖಾನ್ ಅವರು ಮುಂದೆ ಸಿಎಂ ಆಗುತ್ತಾರೆ. ಜಮೀರ್ ಅಹ್ಮದ್ ಖಾನ್ ಅವರು ಜಾತಿ ಧರ್ಮ ನೋಡದೇ ಸರ್ವಧರ್ಮೀಯರನ್ನು ಪ್ರೀತಿ ವಿಶ್ವಾಸದಿಂದ ಕಾಣುತ್ತಾರೆ. ಸಮಾಜಸೇವೆ ಮಾಡುತ್ತಾ ಬಂದಿದ್ದಾರೆ.


Spread the love

About Laxminews 24x7

Check Also

ಅರಭಾವಿ ಆಂಜನೇಯ ದೇವರ ಕಾರ್ತೀಕೋತ್ಸವದಲ್ಲಿ ಪಾಲ್ಗೊಂಡ ಶಾಸಕ ಬಾಲಚಂದ್ರ ಜಾರಕಿಹೊಳಿ

Spread the love  ಮೂಡಲಗಿ- ತಾಲ್ಲೂಕಿನ ಇತಿಹಾಸ ಪ್ರಸಿದ್ಧ ಅರಭಾವಿ ಆಂಜನೇಯ ದೇವಸ್ಥಾನಕ್ಕೆ ತೆರಳಿ ಶಾಸಕ ಮತ್ತು ಬೆಮುಲ್ ಅಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ