Breaking News
Home / ರಾಜಕೀಯ / 20 ನಿಗಮ, ಮಂಡಳಿಗಳಿಗೆ ಅಧ್ಯಕ್ಷರ ನೇಮಕ, ಪಟ್ಟಿ

20 ನಿಗಮ, ಮಂಡಳಿಗಳಿಗೆ ಅಧ್ಯಕ್ಷರ ನೇಮಕ, ಪಟ್ಟಿ

Spread the love

ಬೆಂಗಳೂರು, ಜುಲೈ 25;ಬಸವರಾಜ ಬೊಮ್ಮಾಯಿನೇತೃತ್ವದ ಕರ್ನಾಟಕ ಸರ್ಕಾರ 20 ನಿಗಮ-ಮಂಡಳಿಗಳಿಗೆ ಅಧ್ಯಕ್ಷರನ್ನು ನೇಮಕ ಮಾಡಿದೆ.

ಕೆಲವು ದಿನಗಳ ಹಿಂದೆ ಎಲ್ಲಾ 22 ನಿಮಮ-ಮಂಡಳಿಗಳ ಅಧ್ಯಕ್ಷರ ನೇಮಕಾತಿಯನ್ನು ರದ್ದು ಮಾಡಲಾಗಿತ್ತು.

ಸೋಮವಾರ ಕರ್ನಾಟಕ ಸರ್ಕಾರ 20 ವಿವಿಧ ನಿಗಮ ಮಂಡಳಿಗಳಿಗೆ ಅಧ್ಯಕ್ಷರ ನೇಮಕಾತಿ ಮಾಡಿ ಆದೇಶವನ್ನು ಹೊರಡಿಸಿದೆ. ಈ ಮೂಲಕ ಬಸವರಾಜ ಬೊಮ್ಮಾಯಿ ಒಂದು ವರ್ಷ ಪೂರ್ಣಗೊಳಿಸುವಾಗ ಹಲವಾರು ನೇಮಕಾತಿಗಳನ್ನು ಮಾಡಲಾಗಿದೆ.

 

ಪ್ರಕಟವಾದ ಆದೇಶದ ಪ್ರಕಾರ ಯಾರಿಗೆ ಯಾವ ನಿಗಮದ ಅಧ್ಯಕ್ಷಗಿರಿ ಸಿಕ್ಕಿದೆ?. ಎಂಬ ಪಟ್ಟಿ ಇಲ್ಲಿದೆ ನೋಡಿ….

 

* ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ – ಕೆ. ವಿ. ನಾಗರಾಜ

* ಕರಕುಶಲ ಅಭಿವೃದ್ಧಿ ನಿಗಮ – ಮಾರುತಿ ಮಲ್ಲಪ್ಪ ಅಷ್ಟಗಿ

* ಕಾಡಾ -ತುಂಗಭದ್ರಾ ಯೋಜನೆ – ಕೊಲ್ಲಾಶೇಷಗಿರಿ ರಾವ್

 

* ಕಾಡಾ -ಕಾವೇರಿ ಜಲಾನಯನ ಯೋಜನೆ – ಜಿ. ನಿಜಗುಣರಾಜು

* ಮದ್ಯಪಾನ ಸಂಯಮ ಮಂಡಳಿ – ಮಲ್ಲಿಕಾರ್ಜುನ ಬಸವಣ್ಣಪ್ಪ ತುಬಾಕಿ

* ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ – ಎಂ. ಶರವಣ

* ಅಲೆಮಾರಿ, ಅರೆ ಅಲೆಮಾರಿ ಅಭಿವೃದ್ಧಿ ನಿಗಮ – ದೇವೇಂದ್ರನಾಥ್

* ಕಾಡುಗೊಲ್ಲ ಅಭಿವೃದ್ಧಿ ನಿಗಮ – ಚಂಗಾವರ ಮಾರಣ್ಣ

* ರಾಜ್ಯ ಮಾವು ಅಭಿವೃದ್ಧಿ ನಿಗಮ – ಎಂ. ಕೆ. ವಾಸುದೇವ

* ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರ – ಎಂ. ಕೆ. ಶ್ರೀನಿವಾಸ್

* ದ್ರಾಕ್ಷಿ ಮತ್ತು ವೈನ್ ಬೋರ್ಡ್ -ಎಂ. ರವಿನಾರಾಯಣ ರೆಡ್ಡಿ

* ರೇಷ್ಮೆ ಮಾರಾಟ ಮಂಡಳಿ – ಬಿ. ಸಿ. ನಾರಾಯಣಸ್ವಾಮಿ

* ಲಿಂಬೆ ಅಭಿವೃದ್ಧಿ ಮಂಡಳಿ – ಚಂದ್ರಶೇಖರ ಕವಟಗಿ

* ರಾಜ್ಯ ಗೇರು ಅಭಿವೃದ್ಧಿ ನಿಗಮ – ಮಣಿರಾಜ ಶೆಟ್ಟಿ

* ಪಶ್ಚಿಮ ಘಟ್ಟಗಳ ಸಂರಕ್ಷಣಾ ಕಾರ್ಯಪಡೆ – ಗೋವಿಂದ ಜಟ್ಟಪ್ಪ ನಾಯಕ

* ಮೈಸೂರು ಮೃಗಾಲಯ ಪ್ರಾಧಿಕಾರ – ಎಂ. ಶಿವಕುಮಾರ್

* ರಾಜ್ಯ ಅರಣ್ಯ ಅಭಿವೃದ್ಧಿ ನಿಗಮ – ಎನ್. ರೇವಣಪ್ಪ ಕೊಳಗಿ

* ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮ – ಕೆ. ಪಿ. ವೆಂಕಟೇಶ್

* ಹಿಂದೆ ನಿಗಮಗಳ ಅಧ್ಯಕ್ಷರಾಗಿದ್ದ ರಘು ಕೌಟಿಲ್ಯ ಮತ್ತು ಮಣಿರಾಜ ಶೆಟ್ಟಿ ಅವರಿಗೆ ಮತ್ತೆ ಅಧ್ಯಕ್ಷ ಸ್ಥಾನ ನೀಡಲಾಗಿದೆ.


Spread the love

About Laxminews 24x7

Check Also

ಸಿದ್ದರಾಮಯ್ಯನವರೇ ಅಧಿಕಾರದಿಂದ ಇಳೀರಿ, 24 ಗಂಟೆಯಲ್ಲಿ ಕಸ್ಟಡಿಗೆ ತೆಗೆದುಕೊಳ್ಳುತ್ತೇವೆ. : ಆರ್. ಅಶೋಕ್ ಸವಾಲು

Spread the loveಬೆಂಗಳೂರು : ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಪಕ್ಷ ನಾಯಕ ಆರ್ ಅಶೋಕ್ ಸಿಎಂ ಸಿದ್ದರಾಮಯ್ಯ ಹಾಗೂ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ