Breaking News
Home / ಜಿಲ್ಲೆ / ಬೆಳಗಾವಿ / B.J.P. ಪಕ್ಷದ ವಿರುದ್ಧ ಇಷ್ಟೊಂದು ಆಕ್ರೋಶ ಎಂದೂ ವ್ಯಕ್ತವಾಗಿರಲಿಲ್ಲ: ಅಭಯ್ ಪಾಟೀಲ

B.J.P. ಪಕ್ಷದ ವಿರುದ್ಧ ಇಷ್ಟೊಂದು ಆಕ್ರೋಶ ಎಂದೂ ವ್ಯಕ್ತವಾಗಿರಲಿಲ್ಲ: ಅಭಯ್ ಪಾಟೀಲ

Spread the love

ಬೆಳಗಾವಿ: ಹಿಂದೂ ಕಾರ್ಯಕರ್ತರ ಕೊಲೆ ಪ್ರಕರಣದಲ್ಲಿ ಸರ್ಕಾರ ಏನು ಮಾಡುತ್ತಿಲ್ಲ ಅನೋ ಭಾವನೆ ತಪ್ಪು. ಭಾರತದ ಸಂವಿಧಾನ ಒಪ್ಪದವರ ವಿರುದ್ಧ ಕಟ್ಟುನಿಟ್ಟಿನ ಕ್ರಮವಾಗಬೇಕು. ಈ ರೀತಿಯ ಮಾಡುವವರನ್ನು ಎನ್​ಕೌಂಟರ್ ಮಾಡಬೇಕೆಂದು ಬಿಜೆಪಿ ಶಾಸಕ ಅಭಯ್ ಪಾಟೀಲ ಆಗ್ರಹಿಸಿದರು.

ನಾನು 32 ವರ್ಷಗಳಿಂದ ಬಿಜೆಪಿ ಕಾರ್ಯಕರ್ತನಾಗಿ ಕೆಲಸ ಮಾಡುತ್ತಿದ್ದೇನೆ. ಈವರೆಗೆ ಪಕ್ಷದ ವಿರುದ್ಧ ಇಷ್ಟೊಂದು ಆಕ್ರೋಶ ಎಂದೂ ವ್ಯಕ್ತವಾಗಿರಲಿಲ್ಲ. ಇದೇ ಮೊದಲು ಆಕ್ರೋಶ ವ್ಯಕ್ತವಾಗಿದ್ದು ಸತ್ಯವು‌ ಇದೆ. ಪಕ್ಷಕ್ಕಾಗಿ ಶ್ರಮ‌ ವಹಿಸುತ್ತಾರೆ. ಕುಟುಂಬ, ಅವರ ಜವಾಬ್ದಾರಿ ಪಕ್ಷದ ಮೇಲೆ ಇದೆ. ಈಗಲಾದರೂ ಕಟ್ಟುನಿಟ್ಟಿನ ಕ್ರಮ ವಹಿಸುವುದು ಅನಿವಾರ್ಯ. ಅಂದಾಗ ಇಂತಹ ಘಟನೆಗಳು ನಿಲ್ಲುತ್ತವೆ ಎಂದರು.ಕಾನೂನು ಪ್ರಕಾರ ಕ್ರಮ ವಹಿಸಬೇಕು. ತಪ್ಪಿಸ್ಥರ‌ ಮೇಲೆ ಉಗ್ರ ಕ್ರಮ ಕೈಗೊಂಡರೇ ಘಟನೆ ಮರುಕಳಿಸಲ್ಲ. 


Spread the love

About Laxminews 24x7

Check Also

ಅಥಣಿಯ ಇಬ್ಬರು ವಿದ್ಯಾರ್ಥಿನಿಯರಿಗೆ ತೃತೀಯ ರ್‍ಯಾಂಕ್‌

Spread the love ಬೆಳಗಾವಿ: ಜಿಲ್ಲೆಯ ಅಥಣಿಯ ಬಣಜವಾಡ ವಸತಿ ಪದವಿಪೂರ್ವ ಕಾಲೇಜಿನ ಇಬ್ಬರು ವಿದ್ಯಾರ್ಥಿನಿಯರು ವಿಜ್ಞಾನ ಹಾಗೂ ವಾಣಿಜ್ಯ ವಿಭಾಗದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ