Breaking News

ಜೀವನದಲ್ಲಿ‌ ನೀವು ನಿಮ್ಮ‌ ಗುರಿ ಮುಟ್ಟಿದರೆ ಈ ತರಬೇತಿ ನೀಡುತ್ತಿರುವುದು ಸಾರ್ಥಕ: ಸತೀಶ ಜಾರಕಿಹೊಳಿ‌

Spread the love

ಸತೀಶ ಜಾರಕಿಹೊಳಿ‌‌ ಫೌಂಡೇಶನ್ ವತಿಯಿಂದ ಜರುಗುತ್ತಿರುವ ಸೈನಿಕ‌ ಮತ್ತು ಪೊಲೀಸ್ ಕಾನ್ಸ್‌ಟೇಬಲ್ ಮಹಿಳಾ ಆಕಾಂಕ್ಷಿಗಳಿಗೆ ಉಚಿತ ತರಬೇತಿಯ ಶಿಬಿರಾರ್ಥಿಗಳನ್ನು ಉದ್ದೇಶಿಸಿ ಸತೀಶ ಜಾರಕಿಹೊಳಿ‌ ಅವರು‌‌ ಮಾತನಾಡಿದರು.

ಜೀವನದಲ್ಲಿ‌ ನೀವು ನಿಮ್ಮ‌ ಗುರಿ ಮುಟ್ಟಿದರೆ ಈ ತರಬೇತಿ ನೀಡುತ್ತಿರುವುದು ಸಾರ್ಥಕವಾಗುತ್ತದೆ.

ಸಮಾಜದ ಒಳಿತಿಗಾಗಿ ದುಡಿಯಬೇಕು ಎಂದರು.

ಶಿಬಿರದಲ್ಲಿ ಭಾಗವಹಿಸಿದ ಆಕಾಂಕ್ಷಿಗಳು ತರಬೇತಿ ಬಗ್ಗೆ ತಮ್ಮ‌ ಅನಿಸಿಕೆಗಳನ್ನು ಹಂಚುಕೊಳ್ಳುತ್ತ ಭಾವುಕರಾದರು. ಸತೀಶ ಜಾರಕಿಹೊಳಿ ಅವರಿಗೆ ಈ ತರಬೇತಿ ನಡೆಸುತ್ತಿರುವ ಕುರಿತು ಹೃತ್ಪೂರ್ವಕ ಅಭಿನಂದನೆಗಳನ್ನು‌ ಸಲ್ಲಿಸಿದರು.

ಬಳಿಕ ಸತೀಶ ಜಾರಕಿಹೊಳಿ ಅವರ ಜೊತೆ ಪೋಟೋ ಕ್ಲಿಕ್ಕಿಸಿಕೊಂಡು ಸಂಭ್ರಮಪಟ್ಟರು.


Spread the love

About Laxminews 24x7

Check Also

ಕತ್ತಿ ವಿರುದ್ಧ ಕಾನೂನು ರೀತಿಯಲ್ಲಿ ಹೋರಾಟ

Spread the loveಕತ್ತಿ ವಿರುದ್ಧ ಕಾನೂನು ರೀತಿಯಲ್ಲಿ ಹೋರಾಟ : ಹುಕ್ಕೇರಿ ವಿದ್ಯುತ್ ಸಂಘದ ಚುನಾವಣೆ ಹಾಗೂ ಡಿಸಿಸಿ ಬ್ಯಾಂಕ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ