Breaking News

ಕಾಂಗ್ರೆಸ್ ಇದ್ದಾಗ ಇಬ್ಬರು ಗನ್ ಮ್ಯಾನ್ ಇದ್ರು, ಆದ್ರೆ ಬಿಜೆಪಿ ಬಂದ್ಮೇಲೆ ಒಬ್ಬನೇ : ಮುತಾಲಿಕ್

Spread the love

ಹುಬ್ಬಳ್ಳಿ: ರಾಜ್ಯದಲ್ಲಿ ಹಿಂದೂಗಳ ರಕ್ಷಣೆಯಾಗುತ್ತಿಲ್ಲ. ರಕ್ಷಣೆ ಮಾಡಲು ಬಿಜೆಪಿಯಿಂದಲೂ ಸಾಧ್ಯವಿಲ್ಲ. ಕಾಂಗ್ರೆಸ್‍ನಿಂದಲೂ ಸಾಧ್ಯವಿಲ್ಲ ಎಂದು ಶ್ರೀರಾಮಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಕಿಡಿಕಾರಿದರು.

ಈ ಬಗ್ಗೆ ಹುಬ್ಬಳ್ಳಿಯಲ್ಲಿ ಮಾತನಾಡಿರುವ ಅವರು, ಕಾಂಗ್ರೆಸ್ ಸರ್ಕಾರ ಇದ್ದಾಗ ನನಗೆ ಇಬ್ಬರು ಗನ್ ಮ್ಯಾನ್‍ಗಳನ್ನು ಕೊಡಲಾಗಿತ್ತು. ಆದರೆ ಬಿಜೆಪಿ ಸರ್ಕಾರ ಬಂದ ಮೇಲೆ ಒಬ್ಬ ಗನ್ ಮ್ಯಾನ್ ಅನ್ನು ಕಿತ್ತುಕೊಂಡಿದ್ದಾರೆ. ಇದಕ್ಕೆ ನನ್ನ ಧಿಕ್ಕಾರವಿದೆ.

ಜಿಹಾದಿಗಳಿಗೆ ಉತ್ತರ ಕೊಡುವಂತಹ ತಾಕತ್ತು ಕೇವಲ ಹಿಂದೂ ಸಂಘಟನೆಗಳಿಗಿದೆ ಎಂದು ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.


Spread the love

About Laxminews 24x7

Check Also

ಧಾರವಾಡದಲ್ಲಿ ಭಾರಿ ಮಳೆಯಿಂದ ನೆನೆದ ಮನೆಗೋಡೆ ಕುಸಿತ…

Spread the love ಧಾರವಾಡದಲ್ಲಿ ಭಾರಿ ಮಳೆಯಿಂದ ನೆನೆದ ಮನೆಗೋಡೆ ಕುಸಿತ… ತಪ್ಪಿದ ಭಾರಿ ಅನಾಹುತ. ಧಾರವಾಡ ಸೈದಾಪುರದಲ್ಲಿ ಘಟನೆ.. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ