Breaking News

ಖಾಸಗಿಕರಣದತ್ತ ಹೆಜ್ಜೆ ಇಟ್ಟಿದೆಯಾ KSRTC ? ಅನುಮಾನಕ್ಕೆ ಕಾರಣವಾಗಿದೆ ನಿಗಮದ ಈ ನಡೆ

Spread the love

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ನಷ್ಟದಲ್ಲಿ ನಡೆಯುತ್ತಿರುವುದು ಎಲ್ಲರಿಗೂ ತಿಳಿದಿರುವ ವಿಚಾರ. ನಷ್ಟವನ್ನು ಒಂದಷ್ಟು ಕಡಿಮೆ ಮಾಡಿಕೊಳ್ಳುವ ಸಲುವಾಗಿ ಸರ್ಕಾರಿ ಬಸ್ ಗಳಿಗೆ ಟೋಲ್ ಗಳಲ್ಲಿ ಶುಲ್ಕ ವಿನಾಯಿತಿ ನೀಡಲು ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುತ್ತದೆ ಎಂದು ಹೇಳಲಾಗಿತ್ತು.

 

ಇದರ ಮಧ್ಯೆ ನಿಗಮದ ನಡೆಯೊಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಖಾಸಗೀಕರಣದತ್ತ ಹೆಜ್ಜೆ ಇಟ್ಟಿದೆಯಾ ಎಂಬ ಅನುಮಾನಕ್ಕೆ ಕಾರಣವಾಗಿದೆ. 350 ಚಾಲಕರನ್ನು ಹೊರಗುತ್ತಿಗೆ ಆಧಾರದ ಮೇಲೆ ಏಜೆನ್ಸಿಯೊಂದರ ಮೂಲಕ ನೇಮಿಸಿಕೊಳ್ಳಲು ನಿರ್ಧರಿಸಿದ್ದು, ಹೀಗಾಗಿ ಈ ಅನುಮಾನ ಮೂಡಿದೆ.


Spread the love

About Laxminews 24x7

Check Also

ಮಹೇಶ್ವರಿ ಅಂಧ ಮಕ್ಕಳ ಶಾಲೆ ಸಭಾಂಗಣದಲ್ಲಿ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮ

Spread the loveಬೆಳಗಾವಿ: ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ 2026 ಅಂಗವಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಬೆಳಗಾವಿ ವತಿಯಿಂದ,ಜಿಲ್ಲಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ