Breaking News

ಮನೆಗೆ ನುಗ್ಗಿದ ಉಗ್ರರನ್ನು ಸಂಹರಿಸಿದ ಕಾಶ್ಮೀರಿ ಹುಡುಗಿ ರುಕ್ಸಾನ ಕೌಸರ್; ಸ್ವಾತಂತ್ರ್ಯೋತ್ಸವದಂದು ಒಂದು ನೆನಪು

Spread the love

ಜಮ್ಮು ಮತ್ತು ಕಾಶ್ಮೀರ ಅಂದರೆ ಅಮರನಾಥ ದೇವಾಲಯ, ಶಿವನ ಮಂದಿರಗಳು, ದಾಲ್ ಲೇಕ್, ಅಮೋಘ ಪರಿಸರ, ಜನರ ಆತ್ಮೀಯ ಒಡನಾಟ ಇವೆಲ್ಲವೂ ನೆನಪಾಗುತ್ತಿದ್ದವು.

ಈಗ ಜಮ್ಮು ಮತ್ತು ಕಾಶ್ಮೀರ ಎಂದರೆ ಭಯೋತ್ಪಾದಕರ ಕಣಿವೆ, ಉಗ್ರರ ಅಟ್ಟಹಾಸ, ಭದ್ರತಾ ಪಡೆಗಳ ಕಣ್ಗಾವಲು, ಯುವಕರ ಕಲ್ಲು ತೂರಾಟ ಇವೆಲ್ಲವೂ ನೆನಪಾಗುತ್ತವೆ.

 

ಕಾಶ್ಮೀರೀ ಫೈಲ್ಸ್ ಸಿನಿಮಾ ಬಂದ ನಂತರವಂತೂ ಕಾಶ್ಮೀರ ಮತ್ತು ಕಾಶ್ಮೀರಿಗಳು ಹೀಗೇ ಎಂದು ಸಾಮಾನ್ಯೀಕರಿಸಿ ಭಾವಿಸಿಬಿಡುವ ಸಾಧ್ಯತೆಗಳುಂಟು.

ಆ ಸಿನಿಮಾದಲ್ಲಿರುವುದು ಸುಳ್ಳಲ್ಲ ಎನ್ನುವುದನ್ನು ನಿರಾಕರಿಸಲು ಆಗಲ್ಲ. ಆದರೆ, ಈಗ ಹೇಳಹೊರಟಿರುವುದು ಏನೆಂದರೆ ಕಾಶ್ಮೀರದಲ್ಲಿ ಉಗ್ರರ ಅಟ್ಟಹಾಸಕ್ಕೆ ಬಹುತೇಕ ಎಲ್ಲಾ ಸಮುದಾಯದವರು ಪೀಡಿತರಾಗಿದ್ದಾರೆ.


Spread the love

About Laxminews 24x7

Check Also

ಕಬ್ಬು ಬೆಳೆಗಾರರ ಜೊತೆ ಸಚಿವರ ಸಂಧಾನ ಸಭೆ ವಿಫಲ: ಮಿನಿಸ್ಟರ್​​ ಕಾರಿಗೆ ರೈತರ ಮುತ್ತಿಗೆ

Spread the loveಚಿಕ್ಕೋಡಿ, ಬೆಳಗಾವಿ: ಕಳೆದ ಏಳು ದಿನಗಳಿಂದ ನಡೆದಿರುವ ಕಬ್ಬು ಬೆಳೆಗಾರರ ಹೋರಾಟ ಕೊನೆಗೊಳಿಸಲು ಸರ್ಕಾರದ ಪರವಾಗಿ ಕಾನೂನು ಸಚಿವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ