Breaking News

ರಾಜ್ಯದ ಎಲ್ಲ ನ್ಯಾಯಾಲಯಗಳಲ್ಲೂ ರಾಷ್ಟ್ರಧ್ವಜ ಹಾರಿಸಲು ಹೈಕೋರ್ಟ್ ಸುತ್ತೋಲೆ

Spread the love

ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಅಂಗವಾಗಿ ಕೇಂದ್ರ ಸರ್ಕಾರ ‘ಹರ್ ಘರ್ ತಿರಂಗ’ ಅಭಿಯಾನಕ್ಕೆ ಕರೆ ನೀಡಿದ್ದು, ಇದಕ್ಕೆ ದೇಶದಾದ್ಯಂತ ಅದ್ಭುತ ಪ್ರತಿಕ್ರಿಯೆ ವ್ಯಕ್ತವಾಗಿದೆ.

 

ಇದರ ಭಾಗವಾಗಿ ರಾಜ್ಯದ ಎಲ್ಲ ನ್ಯಾಯಾಲಯಗಳಲ್ಲಿ ಹಾಗೂ ನ್ಯಾಯಾಂಗ ಅಧಿಕಾರಿಗಳ ಮನೆಯಲ್ಲಿ ಆಗಸ್ಟ್ 13 ರಿಂದ 15 ರ ನಡುವೆ ರಾಷ್ಟ್ರಧ್ವಜ ಹಾರಿಸಲು ಹೈಕೋರ್ಟ್ ಸುತ್ತೋಲೆ ಹೊರಡಿಸಿದೆ.

 

ಹೈಕೋರ್ಟ್ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಅಲೋಕ್ ಆರಾಧೆ ಅವರ ಆದೇಶದ ಮೇರೆಗೆ ರಿಜಿಸ್ಟ್ರಾರ್ ಜನರಲ್ ಶಿವಶಂಕರೇಗೌಡ ಧ್ವಜ ಹಾರಿಸುವ ಕುರಿತು ಸುತ್ತೋಲೆ ಹೊರಡಿಸಿದ್ದಾರೆ.


Spread the love

About Laxminews 24x7

Check Also

ನಾಲ್ಕು ರಾಜ್ಯಗಳ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

Spread the loveಭಾರತೀಯ ಜನತಾ ಪಾರ್ಟಿ (ಬಿಜೆಪಿ) ಗೋವಾ ಸೇರಿದಂತೆ ನಾಲ್ಕು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ