Breaking News

ಸರಕಾರಿ ರಸ್ತೆಯನ್ನು ಅತಿಕ್ರಮಣ ಮಾಡಿದ್ದರಿಂದ ನಮ್ಮ ಮನೆಯ ಮುಂದೆ ಮಳೆ ನೀರು ನಿಂತು ಮನೆಯೊಳಕ್ಗಕೆ ನೀರು ನುಗ್ಗುತ್ತಿದೆ.

Spread the love

ಸಾರ್ವಜನಿಕರು ಸರಕಾರಿ ರಸ್ತೆಯನ್ನು ಅತಿಕ್ರಮಣ ಮಾಡಿದ್ದರಿಂದ ನಮ್ಮ ಮನೆಯ ಮುಂದೆ ಮಳೆ ನೀರು ನಿಂತು ಮನೆಯೊಳಕ್ಗಕೆ ನೀರು ನುಗ್ಗುತ್ತಿದೆ. ಕೂಡಲೇ ಈ ಸಮಸ್ಯೆಯನ್ನು ಪರಿಹಾರ ಮಾಡಿಕೊಡಿ ಎಂದು ನೆಹರು ನಗರ ನಿವಾಸಿಗಳು ಪಾಲಿಕೆ ಅಧಿಕಾರಿಗಳಿಗೆ ಮನವಿ ಮಾಡಿದರು.

ಹೀಗೆ ನೀರು ನಿಂತಿರುವುದನ್ನು ನೋಡಿ ಇದು ಕೆರೆ ಅಂದುಕೊಂಡದರೆ ನಿಮ್ಮ ಭಾವನೆ ತಪ್ಪು. ಇದು ಬೆಳಗಾವಿಯ ನೆಹರು ನಗರದ ರಾಮದೇವ್ ಹೊಟೇಲ್ ಹಿಂದಿನ ರಸ್ತೆಯಿದು.

ಸರ್ವಾಜನಿಕರು ಇಲ್ಲಿನ ಸರಕಾರಿ ರಸ್ತೆಯನ್ನು ಅತಿಕ್ರಮಣ ಮಾಡಿದ್ದಾರೆ. ಇದರಿಂದ ಹರಿದು ಹೋಗಬೇಕಾದ ನೀರು ರಸ್ತೆಯ ಮೇಲೆಯೇ ನಿಂತಿದೆ. ಇದರಿಂದ ಇಲ್ಲಿನ ಸಾರ್ವಜನಿಕರು ತೊಂದರೆಗೊಳಗಾಗಿದ್ದಾರೆ.

ಇನ್ನು ಮಳೆ ಹೆಚ್ಚಾಗಿ ಇಲ್ಲಿ ನೀರು ತಗ್ಗು ಪ್ರದೇಶಗಳ ಮನೆಗಳಿಗೆ ನುಗ್ಗುತ್ತಿದೆ. ಹಾಗಾಗಿ ಇಲ್ಲಿನ ನಾಗರಿಕರಿಗೆ ಆಗುತ್ತಿರುವ ತೊಂದರೆಯನ್ನು ಕೂಡಲೇ ಪರಿಹಾರ ಮಾಡಿಕೊಡಬೇಕೆಂದು ಇಲ್ಲಿನ ಸಾರ್ವಜನಿಕರು ಮಹಾನಗರ ಪಾಲಿಕೆಯ ಅಧಿಕಾರಿಗಳಿಗೆ ಮನವಿಯನ್ನು ಮಾಡಿದ್ದಾರೆ.


Spread the love

About Laxminews 24x7

Check Also

ಮಾ.3ಕ್ಕೆ ರಕ್ತಚಂದ್ರಗ್ರಹಣ – ಕರ್ನಾಟಕದಲ್ಲಿ 25 ನಿಮಿಷ ಗ್ರಹಣ ಗೋಚರ

Spread the loveಬೆಂಗಳೂರು: ಮಾ.3ರಂದು ಕೇತುಗ್ರಸ್ತ ರಕ್ತಚಂದ್ರಗಹಣ  ಸಂಭವಿಸಲಿದೆ. ಹೋಳಿ ಹಬ್ಬದಂದೇ ಬಾನಂಗಳದಲ್ಲಿ ಕೆಂಬಣ್ಣದ ಚಂದಿರನ ವಿಸ್ಮಯ ಗೋಚರವಾಗಲಿದೆ. ಪಾಲ್ಗುಣ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ