Breaking News

ವರ್ಣ ಧ್ವಜಕ್ಕೆ ಅವಮಾನ : ಸಚಿವ ಬಿ.ಸಿ.ನಾಗೇಶ್‌ ವಿರುದ್ದ ದೂರು ದಾಖಲು

Spread the love

ತುಮಕೂರು: ತ್ರಿವರ್ಣ ಧ್ವಜಕ್ಕಿಂತ ಎತ್ತರದಲ್ಲಿ ಎಬಿವಿಪಿ ಧ್ವಜವನ್ನು ಹಿಡಿದುಕೊಂಡಿದ್ದ ಆರೋಪ ಎದುರಿಸುತ್ತಿರುವ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರ ವಿರುದ್ಧ ದೂರು ನೀಡಲಾಗಿದೆ. ತುಮಕೂರು ಜಿಲ್ಲೆಯ ತಿಪಟೂರು ಡಿವೈಎಸ್ಪಿ ಕಚೇರಿಗೆ ಯುವ ಕಾಂಗ್ರೆಸ್ ಮುಖಂಡ ಬಿ.ವಿ. ಹರಿಪ್ರಸಾದ್ ನೀಡಿದ್ದಾರೆ.

ದೂರಿನಲ್ಲಿ ಶಾಲಾ ಸಿಬ್ಬಂದಿ ವರ್ಗ ಹಾಗೂ ಮಕ್ಕಳನ್ನು ಬಳಸಿಕೊಂಡ ತ್ರಿವರ್ಣ ಧ್ವಜದ ಮೇಲೆ ಎಬಿವಿಪಿ ಹಾರಿಸಿ ನಮ್ಮ ತಿರಂಗಕ್ಕೆ ಅವಮಾನ ಮಾಡಿದ್ದಾರೆ. ಶಾಲಾ ಮಕ್ಕಳನ್ನು ಇಂತಹ ದೇಶ ವಿರೋಧಿ ಚಟುವಟಿಕಗಳಿಗೆ ಬಳಿಸಿಕೊಂಡಿರುವುದು ದುರ್ದೈವದ ಸಂಗತಿ. ಈ ಬಗ್ಗೆ ಕೂಡಲೇ ಸೂಕ್ತ ಕ್ರಮವನ್ನು ಕೈಗೊಳ್ಳುವಂತೆ ಅವರು ದೂರಿನಲ್ಲಿ ತಿಳಿಸಿದ್ದಾರೆ.


Spread the love

About Laxminews 24x7

Check Also

ಎಲ್ಲ ಧರ್ಮಕ್ಕಿಂತ ಮಾನವ ಧರ್ಮವೇ ಮೇಲು: ಸಿಎಂ

Spread the loveಮೈಸೂರು: ದಯೆಯೇ ಧರ್ಮದ ಮೂಲವಯ್ಯ, ದಯೆಯಿಲ್ಲದ ಧರ್ಮ ಯಾವುದಯ್ಯ ಎಂದು ಬಸವಣ್ಣನವರು ಧರ್ಮದ ಕುರಿತು ವ್ಯಾಖ್ಯಾನ ಮಾಡಿದ್ದಾರೆ. ಎಲ್ಲ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ