Breaking News
Home / ಜಿಲ್ಲೆ / ಬೆಳಗಾವಿ / ಗೋಕಾಕ / ಮನೆ ಮನೆ ಗಳಿಗೆ ಧ್ವಜ ವಿತರಿಸಿ ಜನರ ಪ್ರೀತಿಯ ಪಾತ್ರಕ್ಕೆ ಮೇರೆ ಆಗಿದ್ದಾರೆ ಬಸವರಾಜ ಸಾಯನ್ನವರ

ಮನೆ ಮನೆ ಗಳಿಗೆ ಧ್ವಜ ವಿತರಿಸಿ ಜನರ ಪ್ರೀತಿಯ ಪಾತ್ರಕ್ಕೆ ಮೇರೆ ಆಗಿದ್ದಾರೆ ಬಸವರಾಜ ಸಾಯನ್ನವರ

Spread the love

ಗೋಕಾಕ: ನಾಡಿನಾದ್ಯಂತ ಹರ ಘರ ತಿರಂಗಾ ಅಭಿಯಾನ ಶುರುವಾಗಿದೆ ಗೋಕಾಕ ನಗರದಲ್ಲಿ ಕೂಡ ಮಹಾ ಲಿಂಗೇಶ್ವರ ನಗರದಲ್ಲಿ ವಾರ್ಡ್ ನಂಬರ್ 19ಹಾಗೂ 20ನೆಯ ವಾರ್ಡಿನಲ್ಲಿ ಧ್ವಜ ವಿತರಣೆ ಕಾರ್ಯಕ್ರಮ ಮಾಡಲಾಯಿತು.

ಏ ಪೀ ಎಂ ಸಿ ನಿರ್ದೇಶಕರಾದ ಬಸವರಾಜ್ ಸಾಯಿನ್ನವರ ಮನೆ ಮನೆ ಗಳಿಗೆ ಧ್ವಜ ವಿತರಣೆ ಮಾಡಿದರು
ಮನೆ ಮನೆ ಗಳಿಗೆ. ಅಗಸ್ಟ್
ಹದಿಮೂರು ರಿಂದ ಹದಿನೈದು ದಿನಾಂಕದ ವರೆಗೆ ಧ್ವಜ ಹಾರಿಸುವ ಕಾರ್ಯಕ್ರಮ ಮಾಡಲಾಗಿದೆ

 

A P MC ನಿರ್ದೇಶಕರಾದ ಬಸವರಾಜ ಸಾಯಿನ್ನವರ ಮನೆ ಮನೆ ಗಳಿಗೆ ಧ್ವಜ ವಿತರಿಸಿ ಜನರ ಪ್ರೀತಿಯ ಪಾತ್ರಕ್ಕೆ ಮೇರೆ ಆಗಿದ್ದಾರೆ

ಇದೊಂದು ಅಭಿಯಾನ ದೇಶ ಭಕ್ತಿ ಸಾರುವ ಕಾರ್ಯಕ್ರಮ ವಾಗಿದೆ. ಎಲ್ಲರೂ ಇಲ್ಲಿ ರಾಜಕೀಯ ಮರೆತು ದೇಶ ಭಕ್ತಿ ಸಾರೋಣ ಎಂದು ಸಾಯ ನ್ನವರ ಹೇಳಿದರುಇನ್ನು ಈ ಒಂದು ಸಂದರ್ಭದಲ್ಲಿ ನಗರ ಸಭೆ ಸದಸ್ಯೆ ವನಶ್ರಿ ಸಾಯನ್ನವರ,ಜಯಲಕ್ಷ್ಮಿ ಸಾಯನ್ನವರ,ರಿಯಾಝ್ ಮುಲ್ಲಾ, ಹಾಗೂ ಮಹಾಲಿಂಗೇಶ್ವರ ವಾರ್ಡಿನ ಜನ ಉಪಸ್ಥಿತ ರಿದ್ದರು


Spread the love

About Laxminews 24x7

Check Also

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..

Spread the loveಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..! ಸವದತ್ತಿ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ