Breaking News
Home / Uncategorized / ರಾಜಕುಮಾರ ಟಾಕಳೆಯವರನ್ನು ಬಂಧಿಸುವಂತೆ ಸಚಿವ ಕಾರಜೋಳರ ಮುಂದೆ ಧರಣಿಗೆ ಮುಂದಾದ ನವ್ಯಶ್ರಿ

ರಾಜಕುಮಾರ ಟಾಕಳೆಯವರನ್ನು ಬಂಧಿಸುವಂತೆ ಸಚಿವ ಕಾರಜೋಳರ ಮುಂದೆ ಧರಣಿಗೆ ಮುಂದಾದ ನವ್ಯಶ್ರಿ

Spread the love

ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕ ರಾಜಕುಮಾರ ಟಾಕಳೆಯವರನ್ನು ಬಂಧಿಸುವಂತೆ ಒತ್ತಾಯಿಸಿದ ಸಚಿವರ ಮುಂದೆ ಪ್ರತಿಭಟಿಸಿದ್ದ ಕಾಂಗ್ರೆಸ್‍ನ ನವ್ಯಶ್ರೀ ರಾವ್ ಅವರನ್ನು ಎಪಿಎಂಸಿ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಇಂದು ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದಲ್ಲಿ ಭಾಗವಹಿಸಿದ್ದ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳರ ಮುಂದೆ ಪ್ರತಿಭಟಿಸಲು ಬರುತ್ತಿದ್ದ ನವ್ಯಶ್ರೀಯ ಪ್ರೀ ಪ್ಲಾನ್ ಗೊತ್ತಾಗಿ , ಬೆಳಗಾವಿಯ ರಾಮದೇವ್ ಹೊಟೇಲ್ ಬಳಿಯೇ ಅವರನ್ನು ಎಪಿಎಂಸಿ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ.


Spread the love

About Laxminews 24x7

Check Also

ನೇಹಾ ಹಿರೇಮಠ ಹತ್ಯೆ ಪ್ರಕರಣ; ಎಬಿವಿಪಿ, ವಿವಿಧ ಕಾಲೇಜು ವಿದ್ಯಾರ್ಥಿಗಳಿಂದ ಭುಗಿಲೆದ್ದ ಪ್ರತಿಭಟನೆ; ಟೈರ್ ಗೆ ಬೆಂಕಿ ಹಚ್ಚಿ ಆಕ್ರೋಶ

Spread the love ಹುಬ್ಬಳ್ಳಿ: ನೇಹಾ ಹಿರೇಮಠ ಹತ್ಯೆ ಪ್ರಕರಣ ಖಂಡಿಸಿ ಹುಬ್ಬಳ್ಳಿಯಲ್ಲಿ ಪ್ರತಿಭಟನೆ ತೀವ್ರಗೊಂಡಿದೆ. ಎಬಿವಿಪಿ ಕಾರ್ಯಕರ್ತರು, ವಿವಿಧ ಕಾಲೇಜು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ