Breaking News

ಅಪ್ಪನ ಸಮಾಧಿ ಮುಂದೆ ರಾಷ್ಟ್ರಗೀತೆ ನುಡಿಸಿ ಸ್ವಾತಂತ್ರ್ಯ ದಿನ‌ ಆಚರಿಸಿದ ಸೈನಿಕನ ಪುತ್ರಿ

Spread the love

ಚಾಮರಾಜನಗರ: ಯಳಂದೂರು ತಾಲೂಕಿನ‌ ಮಲಾರಪಾಳ್ಯದಲ್ಲಿ ನಿವೃತ್ತ ಸೈನಿಕ ನವೀನ್ ಅವರ ಸ್ಮಾರಕದ ಮುಂದೆ 9 ವರ್ಷದ ಪುತ್ರಿ ಹನಿ ಎಂಬಾಕೆ ಕೊಳಲಿನ ಮೂಲಕ ರಾಷ್ಟ್ರಗೀತೆ ನುಡಿಸಿ ಸ್ವಾತಂತ್ರ್ಯ ದಿನಾಚರಿಸಿದ್ದಾಳೆ.‌

ಮಗಳ‌ ಜೊತೆ ತಾಯಿ ಭವ್ಯಾ ಇದ್ದರು. ನವೀನ್ ಅವರು ಅಪಘಾತದಲ್ಲಿ ಅಸುನೀಗಿದ್ದರು. ಪ್ರತೀ ವರ್ಷ ಸ್ವಾತಂತ್ರ್ಯ ದಿನದಂದು ಈ ಕುಟುಂಬ ವಿಶೇಷ ನಮನ ಸಲ್ಲಿಸುತ್ತಿದೆ.

ಇಂದಿನ ಕಾರ್ಯಕ್ರಮದಲ್ಲಿ ಗೌಡಹಳ್ಳಿ ಗ್ರಾ.ಪಂ ಸಿಬ್ಬಂದಿ, ಯುವಕರು ಭಾಗಿಯಾಗಿದ್ದರು.


Spread the love

About Laxminews 24x7

Check Also

ಬೆಣ್ಣೆನಗರಿಗೆ ಬರಲಿದೆ ಐಟಿ ಪಾರ್ಕ್

Spread the loveದಾವಣಗೆರೆ: ಬೆಣ್ಣೆನಗರಿ ದಾವಣಗೆರೆ ಮಧ್ಯ ಕರ್ನಾಟಕದ ಕೇಂದ್ರ ಬಿಂದು. ಪ್ರಗತಿಯತ್ತ ಸಾಗುತ್ತಿರುವ ದಾವಣಗೆರೆಯಲ್ಲಿ ಐಟಿಬಿಟಿ ಕಂಪನಿಗಳು ಕರೆತರಲು ಇಲ್ಲಿಲ್ಲದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ