Breaking News

ಮುಸ್ಲಿಂ ಮನೆಯಲ್ಲಿ ಸ್ವರೂಪನಂದ ಭಾರತಿ ಸ್ವಾಮೀಜಿಗೆ ಪಾದಪೂಜೆ: ಎಲ್ಲರಿಂದಲೂ ಮೆಚ್ಚುಗೆ

Spread the love

ಗದಗ: ಜಿಲ್ಲೆಯಲ್ಲಿ ಹುಡ್ಕೋ ಕಾಲೋನಿಯ ಸಿಕಂದರ್‌ ಬಡೆಖಾನ್‌ ಕುಟುಂಬಸ್ಥರಿಂದ ಸ್ವರೂಪನಂದ ಭಾರತಿ ಸ್ವಾಮೀಜಿ ಪೂಜೆ ನೆರೆವೇರಿಸಿದೆ. ಈ ವೇಳೆ ಸ್ವರೂಪಾನಂದ ಭಾರತಿ ಸ್ವಾಮೀಜಿಗೆ ಪಾದಪೂಜೆ ಮಾಡಿದ್ದಾರೆ.

 

ಧಾರವಾಡ ಜಿಲ್ಲೆಯ ಕ್ಯಾರಕೊಪ್ಪದ ಓಂಕಾರ ಆಶ್ರಮದ ಸ್ವರೂಪನಂದ ಸ್ವಾಮೀಜಿಯವರ ಪಾದಪೂಜೆ ಮಾಡಿ ಎಲ್ಲರ ಗಮನ ಸೆಳೆದಿದೆ. ನಿವೃತ್ತ ಪ್ರಾಧ್ಯಾಪಕರಾದ ಸಿಕಂದರ್‌ ಅವರು ಸ್ವರೂಪನಂದ ಶ್ರೀಗಳ ಭಕ್ತರಾಗಿದ್ದಾರೆ. ಪಾದಪೂಜೆಯ ಮೂಲಕ ಸ್ವಾಮೀಜಿಯವರು ಬಡೆಖಾನ್‌ ಮನೆಯಲ್ಲಿಯೇ ಪ್ರಸಾದ ಸ್ವೀಕರಿಸಿದ್ದಾರೆ.ಹಿಂದೂ ಮುಸ್ಲಿಂ ಬಾಂಧವ್ಯಕ್ಕೆ ಪ್ರೇರಕವಾದ ಈ ನಡೆಗೆ ಸಾಕಷ್ಟು ಮೆಚ್ಚುಗೆ ವ್ಯಕ್ತವಾಗಿದೆ.


Spread the love

About Laxminews 24x7

Check Also

ಜನರಲ್ಲಿ ವೈಚಾರಿಕತೆ, ವೈಜ್ಞಾನಿಕತೆ ಬೆಳೆಯದಿದ್ದರೆ, ಕೇವಲ ಮೌಢ್ಯ ನಿಷೇಧ ಕಾನೂನಿನ ಮೂಲಕ ನಿರೀಕ್ಷಿತ ಬದಲಾವಣೆ ಸಾಧ್ಯವಿಲ್ಲ ಎಂದ ಸಿಎಂ

Spread the loveಬೆಂಗಳೂರು: ”ದ್ವಿಭಾಷಾ ಸೂತ್ರ ನನ್ನ ಅಭಿಪ್ರಾಯವಾಗಿದೆ. ಅದನ್ನು ಸರ್ಕಾರದ ಅಭಿಪ್ರಾಯ ಮಾಡುವ ದಿಕ್ಕಿನಲ್ಲಿ ಪ್ರಯತ್ನಿಸುತ್ತೇನೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ