Breaking News

ಹಿಂದುಳಿದ ವರ್ಗಗಳ ಆಯೋಗದ ವರದಿ ಆಧರಿಸಿ `ಪಂಚಮಸಾಲಿ ಮೀಸಲಿಗೆ’ ಕ್ರಮ : ಸಿಎಂ ಬಸವರಾಜ ಬೊಮ್ಮಾಯಿ

Spread the love

ಹಾವೇರಿ : ಹಿಂದುಳಿದ ವರ್ಗಗಳ ಆಯೋಗ ನೀಡಿದ ವರದಿ ಆಧಾರದ ಮೇಲೆ ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ನೀಡುವ ಕುರಿತು ಮುಂದಿನ ಕ್ರಮ ಜರುಗಿಸಬೇಕಾಗುತ್ತದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

 

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ನೀಡುವ ಕುರಿತು ಸ್ವಾಮೀಜಿಯವರು ಈಗಾಗಲೇ ಗಡುಉವ ನೀಡಿದ್ದಾರೆ. ಎಲ್ಲಾ ಜಿಲ್ಲೆಗಳಲ್ಲಿ ವರದಿ ಪ್ರಗತಿಯಲ್ಲಿದೆ. ಸಂಪೂರ್ಣ ವರದಿ ಬಂದ ಮೇಲೆ ಅದರ ಶಿಫಾರಸುಗಳು ಏನು ಎಂಬುದನ್ನು ತಿಳಿದು ಮುಂದಿನ ಕ್ರಮ ಕೈಗೊಳ್ಳಬೇಕಾಗುತ್ತದೆ. ಜೊತೆಗೆ ಮೀಸಲಾತಿಗೆ ತನ್ನದೇಯಾದ ಕಾನೂನು, ಸುಪ್ರೀಂಕೋರ್ಟ್ ಆದೇಶ ಕೂಡ ಇದೆ. ಅದನ್ನು ಪರಿಶೀಲಿಸಲಾಗುವುದು ಎಂದರು.


Spread the love

About Laxminews 24x7

Check Also

ಬೆಳಗಾವಿ:ಡಿಕೆಶಿಗೆ ಶುಭಕಾಲ ಬರಲಿದೆ: ಚನ್ನರಾಜ ಹಟ್ಟಿಹೊಳಿ

Spread the loveಬೆಳಗಾವಿ: ಸಂಕಷ್ಟದ ಸಮಯದಲ್ಲಿ ಪಕ್ಷದ ಚುಕ್ಕಾಣಿ ಹಿಡಿದು ಸಂಘಟನೆ ಮೂಲಕ ಕಾರ್ಯಕರ್ತರಲ್ಲಿ ಹೊಸ ಚೈತನ್ಯ ತುಂಬುವಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ