Breaking News

ಕೊಲೆಯಾದ 50 ದಿನಗಳ ಬಳಿಕ ಅಸ್ಥಿಪಂಜರ ಪತ್ತೆ; ಇಬ್ಬರ ಜತೆ ಅಕ್ರಮ ಸಂಬಂಧ ಹೊಂದಿದ್ದವಳಿಂದಲೇ ಕೊಲೆ!

Spread the love

ನೆಲಮಂಗಲ: ಇಲ್ಲೊಂದು ಕೊಲೆ ನಡೆದ 50 ದಿನಗಳ ಬಳಿಕ ಕೊಲೆಗೀಡಾದವನ ಅಸ್ಥಿಪಂಜರ ಪತ್ತೆಯಾಗಿದ್ದು, ಇಬ್ಬಿಬ್ಬರ ಜತೆ ಅಕ್ರಮ ಸಂಬಂಧ ಹೊಂದಿದ್ದಾಕೆಯೇ ಕೊಲೆಗಾತಿ ಎಂಬುದು ಪತ್ತೆಯಾಗಿದೆ. ಈ ಕೊಲೆಗೆ ಸಂಬಂಧಿಸಿದಂತೆ ಮಹಿಳೆಯೊಬ್ಬಳ ಸಹಿತ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.

 

ರಾಯಚೂರು ಮೂಲದ ದೊಡ್ಡಲಿಂಗಪ್ಪ (45) ಕೊಲೆಯಾದ ವ್ಯಕ್ತಿ. ಲಕ್ಷ್ಮೀ (35) ಮತ್ತು ವೆಂಕಟೇಶ್​ (40) ಕೊಲೆ ಆರೋಪಿಗಳು. ಲಕ್ಷ್ಮೀಗೆ ವೆಂಕಟೇಶ್ ಜತೆಗಷ್ಟೇ ಅಲ್ಲದೆ, ದೊಡ್ಡಲಿಂಗಪ್ಪ ಜತೆಗೂ ಅಕ್ರಮ ಸಂಬಂಧ ಇತ್ತೆಂದು ಹೇಳಲಾಗಿದೆ. ಜು. 2ರಂದು ತುಮಕೂರಿನ ಜಯನಗರ ಠಾಣೆ ವ್ಯಾಪ್ತಿಯಲ್ಲಿ ಈ ಕೊಲೆ ನಡೆದಿದ್ದು, ಇಂದು ಅಸ್ಥಿಪಂಜರ ಪತ್ತೆಯಾಗಿದೆ.


Spread the love

About Laxminews 24x7

Check Also

ಮದುವೆ ಪತ್ರಿಕೆ ಕೊಡುವ ನೆಪದಲ್ಲಿ ಬಂದ ದುಷ್ಕರ್ಮಿಗಳು: ಮಾಲೀಕರ ಕೈಕಾಲು ಕಟ್ಟಿ 200 ಗ್ರಾಂ ಚಿನ್ನ ಕದ್ದು ಎಸ್ಕೇಪ್

Spread the loveಮಂಗಳೂರು/ಬೆಂಗಳೂರು: ಪರಿಚಯವೇ ಇಲ್ಲದವರು ಮನೆಗೆ ಆಹ್ವಾನ ಪತ್ರಿಕೆ ನೀಡುವ ಸೋಗಿನಲ್ಲಿ ಮನೆಗೆ ಬಂದು, ಹಾಡಹಗಲೇ ಮನೆ ಮಾಲೀಕರ ಕೈಕಾಲು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ