Breaking News

ಉಚಿತವಾಗಿ ಶಾಲಾ ವಿದ್ಯಾರ್ಥಿಗಳಿಗೆ ಬ್ಯಾಗ್ ವಿತರಣೆಯ ಮಾಡಿದರು..

Spread the love

ಇಂದು ಸನ್ಮಾನ್ಯ ಕಾರ್ಯಸಾಮ್ರಾಜ್ಞಿ ಶಾಸಕಿ ಡಾ ಅಂಜಲಿತಾಯಿ ಹೇಮಂತ್ ನಿಂಬಾಳ್ಕರ್ ರವರು ಖಾನಾಪೂರ ತಾಲೂಕಿನ ವಿವಿಧ ಶಾಲೆಗಳಿಗೆ ಭೇಟಿ ನೀಡಿ ಡಾ ಅಂಜಲಿತಾಯಿ ಫೌಂಡೇಶನ್ ವತಿಯಿಂದ ಉಚಿತವಾಗಿ ಶಾಲಾ ವಿದ್ಯಾರ್ಥಿಗಳಿಗೆ ಬ್ಯಾಗ್ ವಿತರಣೆಯ ಮಾಡಿದರು..

ತಾಲೂಕಿನ _ಮುಗಳಿಹಾಳ್_ ಗ್ರಾಮದ ಪ್ರೌಢಶಾಲೆ ‌ಹಾಗೂ ಪಿ ಯು ಕಾಲೇಜಿನ ವಿದ್ಯಾರ್ಥಿಗಳಿಗೆ ಸನ್ಮಾನ್ಯ ಶಾಸಕರು ಸ್ವತಃ ಹೋಗಿ ಭವಿಷ್ಯದ ಭಾರತದ ಬೆಳಕು ಮುದ್ದು ವಿದ್ಯಾರ್ಥಿಗಳಿಗೆ ಡಾ ಅಂಜಲಿತಾಯಿ ಫೌಂಡೇಶನ್ ವತಿಯಿಂದ ಉಚಿತವಾಗಿ ಶಾಲಾ ಬ್ಯಾಗ್ ವಿತರಣೆಯ ಮಾಡಿದರು.

ಈ ಸಂದರ್ಭದಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ಮಾನ್ಯ ಶಾಸಕರು ವಿದ್ಯೆ ಎಂಬುದು ಒಂದೇ ವಸ್ತು ಈ ಜಗತ್ತಿನಲ್ಲಿ ಕದಿಯಲಾಗದ ವಸ್ತು, ಜೀವನ ಪೂರ್ತಿ ಜೊತೆಯಾಗಿದ್ದು ಮಣ್ಣಿನಲ್ಲಿ ಮಣ್ಣಾಗಿ ಹೋಗುವ ತನಕ ಜೋತೆಯಾಗಿ ಇರುವುದು ವಿದ್ಯೆ ಆದ್ದರಿಂದ ವಿದ್ಯಾವಂತರಾಗಿ ಹಾಗೂ ನಿಮ್ಮ ತಂದೆ ತಾಯಿಗಳಿಗೆ, ಊರಿಗೆ, ರಾಜ್ಯದ ಕೀರ್ತಿ ತರಬೇಕೆಂದು ವಿದ್ಯಾರ್ಥಿಗಳಿಗೆ ಹೇಳಿದರು.

ಡಾ.ಅಂಜಲಿತಾಯಿ ಫೌಂಡೇಶನ್ ಸದಾ ವಿದ್ಯಾರ್ಥಿಗಳೊಂದಿಗೆ.🤝


Spread the love

About Laxminews 24x7

Check Also

ಅಕ್ರಮ ಎಸಗಿರುವ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಒತ್ತಾಯ

Spread the loveಬೆಳಗಾವಿ: ಮಹಾನಗರ ಪಾಲಿಕೆ 8 ಮತ್ತು 9 ವಾರ್ಡ್‌ನಲ್ಲಿನ  ಆಸ್ತಿಗಳಿಗೆ ಮತ್ತೊಬ್ಬರ ಹೆಸರಿನಲ್ಲಿ ಬಾಂಡ್ ಆಧಾರದ ಮೇಲೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ