Breaking News

ಚಲಿಸುತ್ತಿದ್ದಾಗಲೇ ಬಸ್​​​ನ ವೀಲ್ ಬಾಡಿ ಸಮೇತ ಹಿಂದಿನ 2 ಚಕ್ರಗಳು ಬೇರ್ಪಟ್ಟಿವೆ.

Spread the love

ಚಿಕ್ಕಮಗಳೂರು: ಚಲಿಸುತ್ತಿದ್ದಾಗಲೇ ಬಸ್​ನ ಎರಡೂ ಚಕ್ರಗಳೂ ಕಳಚಿ ಬಿದ್ದಿದ್ದು, ಭಾರಿ ದುರಂತ ತಪ್ಪಿರುವ ಘಟನೆ ಮಾಗಡಿ ಸಮೀಪ ನಡೆದಿದೆ. ಇತಿಹಾಸದಲ್ಲಿಯೇ ಇದೇ ಮೊದಲ ಬಾರಿಗೆ ಸರ್ಕಾರಿ ಬಸ್​ನ ಹಿಂಬದಿ ಚಕ್ರಗಳು ಈ ರೀತಿ ಉರುಳಿ ಬಿದ್ದಿದ್ದು ಎಂದು ಹೇಳಲಾಗುತ್ತಿದೆ.

ಚಲಿಸುತ್ತಿದ್ದಾಗಲೇ ಬಸ್​​​ನ ವೀಲ್ ಬಾಡಿ ಸಮೇತ ಹಿಂದಿನ 2 ಚಕ್ರಗಳು ಬೇರ್ಪಟ್ಟಿವೆ. ಹಾಸನ ಡಿಪೋಗೆ ಸೇರಿದ ಬಸ್ ಇದಾಗಿದ್ದು ,ಬಸ್ ನಿಧಾನಗತಿಯಲ್ಲಿ ಸಾಗುತ್ತಿರುವುದರಿಂದ ಸಂಭವಿಸಬೇಕಾಗಿದ್ದ ಭಾರಿ ದುರಂತವೊಂದು ತಪ್ಪಿದಂತಾಗಿದೆ. ಬಸ್​​​​ನಲ್ಲಿದ್ದವರಿಗೆ ಸಣ್ಣ-ಪುಟ್ಟ ಗಾಯಗಳಾಗಿದ್ದು ಸ್ಥಳೀಯ ಆಸ್ಪತ್ರೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.


Spread the love

About Laxminews 24x7

Check Also

1200 ರೈತರ ಆತ್ಮಹತ್ಯೆ: ಕಾಂಗ್ರೆಸ್ ಆಡಳಿತದಲ್ಲಿ ರೈತರ ಜೀವಕ್ಕಿಲ್ಲ ಬೆಲೆ- ಪ್ರಹ್ಲಾದ್ ಜೋಶಿ

Spread the love ಬೆಂಗಳೂರು ಜುಲೈ 26: ರಾಜ್ಯದಲ್ಲಿ ಕಳೆದ 15 ತಿಂಗಳಲ್ಲಿ 1200ಕ್ಕೂ ಹೆಚ್ಚು ರೈತರು ಆತ್ಮಹತ್ಯೆಗೆ ಶರಣಾಗಿದ್ದಾರೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ