Breaking News

ವಿಧಾನಸಭೆಯಲ್ಲಿ ಸಂತಾಪ ಸೂಚನೆ ವೇಳೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕೊರೊನಾ ಬಗ್ಗೆ  ಆತಂಕ ವ್ಯಕ್ತಪಡಿಸಿದರು.

Spread the love

ಬೆಂಗಳೂರು: ಇಂದಿನಿಂದ ವಿಧಾನಸಭಾ ಕಲಾಪ ಆರಂಭವಾಗಿದ್ದು, ವಿಧಾನಸಭೆಯಲ್ಲಿ ಸಂತಾಪ ಸೂಚನೆ ವೇಳೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕೊರೊನಾ ಬಗ್ಗೆ  ಆತಂಕ ವ್ಯಕ್ತಪಡಿಸಿದರು.

ನನಗೆ, ನನ್ನ ಹೆಂಡತಿಗೆ, ಮಗನಿಗೆ ಕೊರೊನಾ ಬಂದುಬಿಟ್ಟಿತ್ತು. ಯಾರೂ ನಮ್ಮ ನೋಡಂಗಿಲ್ಲ, ನಮ್ಮ ಹತ್ರ ಬರಂಗಿಲ್ಲ. ಯಾರಿಗೆ ಕೊರೊನಾ ಬಂದಿದೆಯೋ ಅವರು ಯಾರೂ ಭಯಪಡಬೇಕಿಲ್ಲ ಎಂದರು

ಈ ಕೊರೊನಾ ಇದ್ಯಲ್ಲಾ ಇದು ಬಹಳ ಅಪಾಯಕಾರಿ. ಅದರ ಬಗ್ಗೆ ನನಗೆ ಚೆನ್ನಾಗಿ ಗೊತ್ತು. ಈಶ್ವರಪ್ಪನಿಗೂ ಬಂದಿತ್ತು ಅಂತ ಕಾಣಿಸುತ್ತೆ. ನಮ್ಮ ಅಧ್ಯಕ್ಷನಿಗೂ ಕೊರೊನಾ ಬಂದ ನಂತರ ಅಲರ್ಟ್ ಆಗಿದ್ದಾರೆ. ಈ ಕಾಯಿಲೆ ಮಾನವೀಯ ಸಂಬಂಧವನ್ನೇ ಕಟ್ ಮಾಡುತ್ತೆ ಎಂದು ಹೇಳಿದರು.

ನನ್ನ ಹೆಂಡತಿ, ಮಗ ನನ್ನನ್ನು ನೋಡೋಕೆ ಅವಕಾಶ ಸಿಗ್ಲಿಲ್ಲ. ನನಗೆ, ನನ್ನ ಪತ್ನಿ, ಮಗನಿಗೂ ಕೊರೊನಾ ಬಂತು. ನಮ್ಮ ಮನೆಯಲ್ಲಿ ಕೆಲಸ ಮಾಡ್ತಿದ್ದವರಿಗೂ ಬಂತು. ಮೈಸೂರಿನಿಂದ ಕರೆತಂದು ಅಡಿಗೆ ಮಾಡಿಸುವಂತಾಯ್ತು. ಇದರ ಸಹವಾಸ ಸಾಕಪ್ಪ. ಇದರಿಂದ ಬಚಾವ್ ಆಗೋದೇ ಕಷ್ಟ ಎಂದು ತಿಳಿಸಿದರು.

ಈ ಕೊರೊನಾ ಇದ್ಯಲ್ಲಾ ಇದು ಬಹಳ ಅಪಾಯಕಾರಿ. ಅದರ ಬಗ್ಗೆ ನನಗೆ ಚೆನ್ನಾಗಿ ಗೊತ್ತು. ಈಶ್ವರಪ್ಪನಿಗೂ ಬಂದಿತ್ತು ಅಂತ ಕಾಣಿಸುತ್ತೆ. ನಮ್ಮ ಅಧ್ಯಕ್ಷನಿಗೂ ಕೊರೊನಾ ಬಂದ ನಂತರ ಅಲರ್ಟ್ ಆಗಿದ್ದಾರೆ. ಈ ಕಾಯಿಲೆ ಮಾನವೀಯ ಸಂಬಂಧವನ್ನೇ ಕಟ್ ಮಾಡುತ್ತೆ ಎಂದು ಹೇಳಿದರು. ನನ್ನ ಹೆಂಡತಿ, ಮಗ ನನ್ನನ್ನು ನೋಡೋಕೆ ಅವಕಾಶ ಸಿಗ್ಲಿಲ್ಲ. ನನಗೆ, ನನ್ನ ಪತ್ನಿ, ಮಗನಿಗೂ ಕೊರೊನಾ ಬಂತು. ನಮ್ಮ ಮನೆಯಲ್ಲಿ ಕೆಲಸ ಮಾಡ್ತಿದ್ದವರಿಗೂ ಬಂತು. ಮೈಸೂರಿನಿಂದ ಕರೆತಂದು ಅಡಿಗೆ ಮಾಡಿಸುವಂತಾಯ್ತು. ಇದರ ಸಹವಾಸ ಸಾಕಪ್ಪ. ಇದರಿಂದ ಬಚಾವ್ ಆಗೋದೇ ಕಷ್ಟ ಎಂದು ತಿಳಿಸಿದರು.


Spread the love

About Laxminews 24x7

Check Also

ಸರ್ಕಾರ ಸಲ್ಲಿಸಿರುವ ಅರ್ಜಿ ವಿಲೇವಾರಿವರೆಗೂ ಸಿಎಟಿ ಆದೇಶ ಜಾರಿಗೆ ಒತ್ತಾಯಿಸದಂತೆ ವಿಕಾಸ್ ಕುಮಾರ್​ಗೆ ಸೂಚನೆ

Spread the loveಬೆಂಗಳೂರು: ಆರ್​​ಸಿಬಿ ವಿಜಯೋತ್ಸವದ ಸಂದರ್ಭದಲ್ಲಿ ನಡೆದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯಲೋಪ ಎಸಗಿದ್ದ ಆರೋಪದಡಿ ಕೆಲವು ಅಧಿಕಾರಿಗಳನ್ನು ಅಮಾನತು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ