Breaking News

ಬಸವೇಶ್ವರ ಜಾತ್ರಾಮಹೋತ್ಸವ ಅಂಗವಾಗಿ ಗ್ರಾಮದಲ್ಲಿ ಜನಮನ ಸೆಳೆದ‌ ನಿಕಾಲಿ ಜಂಗಿ ಕುಸ್ತಿ

Spread the love

ಚಿಕ್ಕೋಡಿ ತಾಲೂಕಿನ ಇಂಗಳಿ ಗ್ರಾಮದಲ್ಲಿ ಬಸವೇಶ್ವರ ಜಾತ್ರಾಮಹೋತ್ಸವ ಅಂಗವಾಗಿ ನಿಕಾಲಿ ಜಂಗಿ ಕುಸ್ತಿಗಳನ್ನು ಆಯೋಜಿಸಲಾಗಿತ್ತು…

ಕಳೆದ 2 ವರ್ಷಗಳಿಂದ ‌ಕೊರೊನಾದಿಂದಾಗಿ ಸರಳವಾಗಿ ನಡೆದಿದ್ದ ಇಂಗಳಿ ಗ್ರಾಮದ ಬಸವೇಶ್ವರ ಜಾತ್ರಾಮಹೋತ್ಸವ ಈ ಬಾರಿ ಅದ್ದೂರಿಯಾಗಿ ಜರುಗಿತು .ಇನ್ನೂ ಜಾತ್ರಾಮಹೋತ್ಸವ ಅಂಗವಾಗಿ ನಿಕಾಲಿ ಜಂಗಿ ಕುಸ್ತಿಗಳನ್ನು ಆಯೋಜಿಸಲಾಗಿತ್ತು.ಇದರಲ್ಲಿ ಕರ್ನಾಟಕ, ಮಹಾರಾಷ್ಟ್ರದ, ಹರಿಯಾಣ ಸೇರಿದಂತೆ ದೇಶದ ವಿವಿಧ ಭಾಗಗಳಿಂದ ‌ಹೆಸರಾಂತ ಕುಸ್ತಿಪಟುಗಳು ಭಾಗಿಯಾಗಿದ್ದರು.

ಈ ನಿಕಾಲಿ ಜಂಗಿ ಕುಸ್ತಿಗಳನ್ನು ನೋಡಲು ಶಾಸಕ ಗಣೇಶ ಹುಕ್ಕೇರಿ ಹಾಗೂ ಜೊಲ್ಲೆ ದಂಪತಿಗಳ ಕಿರಿಯ ಪುತ್ರ,ಬಸವಜ್ಯೋತಿ ಯುಥ್ ಫೌಂಡೇಶನ್ ಅಧ್ಯಕ್ಷ ಬಸವ ಪ್ರಸಾದ ಜೊಲ್ಲೆ ಆಗಮಿಸಿದರು.


Spread the love

About Laxminews 24x7

Check Also

ಚೆನ್ನಮ್ಮ ವೃತ್ತದಿಂದ ಡಿಸಿ ಕಚೇರಿ ವರೆಗೂ ಪ್ರತಿಭಟನಾ ರ್ಯಾಲಿ. ಧರ್ಮಸ್ಥಳದ ಭಕ್ತಾಭಿಮಾನಿಗಳ ವೇದಿಕೆಯಿಂದ ಹೋರಾಟ

Spread the love ಶ್ರೀ ಕ್ಷೇತ್ರ ಧರ್ಮಸ್ಥಳ ವಿರುದ್ಧ ಷಡ್ಯಂತ್ರ, ಅಪಪ್ರಚಾರ ವಿಚಾರ ಕುಂದಾನಗರಿ ಬೆಳಗಾವಿಯಲ್ಲಿ ಧರ್ಮಸ್ಥಳ ಭಕ್ತರಿಂದ ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ