Breaking News
Home / ರಾಜಕೀಯ / ಜಿ.ಪಂ. ಉಪ ಕಾರ್ಯದರ್ಶಿ ಹೃದಯಾಘಾತದಿಂದ ನಿಧನ

ಜಿ.ಪಂ. ಉಪ ಕಾರ್ಯದರ್ಶಿ ಹೃದಯಾಘಾತದಿಂದ ನಿಧನ

Spread the love

ದಾವಣಗೆರೆ: ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಡಾ. ಮೇ.‌ಬಿ.ಆರ್. ಹರ್ಷ ತೀವ್ರ ಹೃದಯಾಘಾತದಿಂದ ಮಂಗಳವಾರ ನಿಧನರಾದರು.

ದಾವಣಗೆರೆ ತಾಲೂಕಿನ ಕಂದಗಲ್ ಗ್ರಾಮದ ಡಾ.‌ ಬಿ.ಆರ್. ಹರ್ಷ ಸೇನೆಯಲ್ಲೂ ಕಾರ್ಯ ನಿರ್ವಹಿಸಿದವರು. ದಾವಣಗೆರೆ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿಯಾಗಿ ಎರಡು ತಿಂಗಳನಿಂದ ಕಾರ್ಯ ನಿರ್ವಹಿಸುತ್ತಿದ್ದರು.

ದಾವಣಗೆರೆ ತಾಲೂಕು ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕಾಧಿಕಾರಿಯಾಗಿಯೂ ಕೆಲಸ ಮಾಡಿದ್ದರು.

ಮೃತರ ಪತ್ನಿ ಡಾ. ಮಧುಮಾಲ ಸಹ ಸೇನೆಯಲ್ಲಿ ಕೆಲಸ ನಿರ್ವಹಿಸಿದ್ದರು. ಇಬ್ಬರು ಹೆಣ್ಣುಮಕ್ಕಳು ಅಪಾರ ಬಂಧು ಬಳಗ ಅಗಲಿದ್ದಾರೆ. ದಾವಣಗೆರೆ ತಾಲೂಕಿನ ಕಂದಗಲ್ ಗ್ರಾಮದಲ್ಲಿ ಬುಧವಾರ ಮಧ್ಯಾಹ್ನ ಅಂತ್ಯಕ್ರಿಯೆ ನೆರವೇರಲಿದೆ.


Spread the love

About Laxminews 24x7

Check Also

ನೀಟ್ ಪರೀಕ್ಷಾ ಅಕ್ರಮ ಎಸಗಿದವರನ್ನು ಸುಮ್ಮನೆ ಬಿಡೋದಿಲ್ಲ: ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಭರವಸೆ

Spread the loveನವದೆಹಲಿ, ಜೂನ್ 16: NEET ವಿಷಯದಲ್ಲಿ ಯಾವುದೇ ರೀತಿಯ ಅಕ್ರಮ ಎಸಗುವವರನ್ನು ಬಿಡುವುದಿಲ್ಲ ಎಂದು ಶಿಕ್ಷಣ ಸಚಿವ ಧರ್ಮೇಂದ್ರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ