Breaking News

ಮುರುಘಾ ಶರಣರನ್ನು ಶೀಘ್ರದಲ್ಲೇ ಬಂಧಿಸಬೇಕು: H.. ವಿಶ್ವನಾಥ್‌

Spread the love

ಚಿತ್ರದುರ್ಗ : ಮುರುಘಾ ಮಠದ ಡಾ.ಶಿವಮೂರ್ತಿ ಮುರುಘಾ ಶರಣರ ( Murugha Matt Swamiji ) ವಿರುದ್ಧ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ಬಗ್ಗೆ ವಿಧಾನ ಪರಿಷತ್‌ ಸದಸ್ಯ ಎಚ್‌ ವಿಶ್ವನಾಥ್‌ ಮಾತನಾಡಿ ಮುರುಘಾ ಶ್ರೀಗಳನ್ನು ಶೀಘ್ರವಾಗಿ ಬಂಧಿಸಬೇಕು’ ಎಂದು ಆಗ್ರಹಿಸಿದ್ದಾರೆ

 

ತಾತ್ಕಾಲಿಕವಾಗಿ ಶ್ರೀಗಳ ಪೀಠ ತ್ಯಾಗ ಮಾಡಬೇಕು. 144 ಸೆಕ್ಷನ್‌ ಅಡಿಯಲ್ಲಿ ಹೇಳಿಕೆಯನ್ನು ಪಡೆಯಬೇಕು. ʻ ಮುರುಘಾ ಶ್ರೀಗಳನ್ನು ಶೀಘ್ರವಾಗಿ ಬಂಧಿಸಬೇಕು. ಇಂದೇ ನಾನು ಕೇಂದ್ರಕ್ಕೆ ಪತ್ರ ಬರೆಯುತ್ತೇನೆ ಎಂದು ಆಗ್ರಹಿಸಿದ್ದಾರೆ.

 


Spread the love

About Laxminews 24x7

Check Also

ಹುಬ್ಬಳ್ಳಿ, ಬೆಳಗಾವಿ ವಿಮಾನ ನಿಲ್ದಾಣವನ್ನೂ ಅಂತಾರಾಷ್ಟ್ರೀಯ ನಿಲ್ದಾಣವಾಗಿ ಘೋಷಿಸಿ: ಎಂ.ಬಿ ಪಾಟೀಲ್

Spread the loveಬೆಂಗಳೂರು: ತಮಿಳುನಾಡಿನ ಮಧುರೈ ವಿಮಾನ ನಿಲ್ದಾಣವನ್ನು ಅಂತಾರಾಷ್ಟ್ರೀಯ ನಿಲ್ದಾಣವಾಗಿ ಘೋಷಿಸಿರುವ ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಸರ್ಕಾರವು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ