ಚಿತ್ರದುರ್ಗ : ಮುರುಘಾ ಮಠದ ಡಾ.ಶಿವಮೂರ್ತಿ ಮುರುಘಾ ಶರಣರ ( Murugha Matt Swamiji ) ವಿರುದ್ಧ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ಬಗ್ಗೆ ವಿಧಾನ ಪರಿಷತ್ ಸದಸ್ಯ ಎಚ್ ವಿಶ್ವನಾಥ್ ಮಾತನಾಡಿ ಮುರುಘಾ ಶ್ರೀಗಳನ್ನು ಶೀಘ್ರವಾಗಿ ಬಂಧಿಸಬೇಕು’ ಎಂದು ಆಗ್ರಹಿಸಿದ್ದಾರೆ
ತಾತ್ಕಾಲಿಕವಾಗಿ ಶ್ರೀಗಳ ಪೀಠ ತ್ಯಾಗ ಮಾಡಬೇಕು. 144 ಸೆಕ್ಷನ್ ಅಡಿಯಲ್ಲಿ ಹೇಳಿಕೆಯನ್ನು ಪಡೆಯಬೇಕು. ʻ ಮುರುಘಾ ಶ್ರೀಗಳನ್ನು ಶೀಘ್ರವಾಗಿ ಬಂಧಿಸಬೇಕು. ಇಂದೇ ನಾನು ಕೇಂದ್ರಕ್ಕೆ ಪತ್ರ ಬರೆಯುತ್ತೇನೆ ಎಂದು ಆಗ್ರಹಿಸಿದ್ದಾರೆ.