ಈದ್ಗಾ ಮೈದಾನ ಗಣೇಶೋತ್ಸವದಲ್ಲಿ ಸಾವರ್ಕರ್ ಫೋಟೋ ವಿವಾದಕ್ಕೆ ಹು-ಧಾ ಮಹಾನಗರ ಪಾಲಿಕೆ ತೆರೆ ಎಳೆದಿದ್ದು, ಸಾವರ್ಕರ್ ಫೋಟೊ ಇರುವ ಫ್ಲೆಕ್ಸ್ ತೆರವುಗೊಳಿಸುವ ಮೂಲಕ ವಿವಾದಕ್ಕೆ ಬ್ರೇಕ್ ಹಾಕಿದೆ.
ಹೌದು.. ಪಾಲಿಕೆ ಆಯುಕ್ತರ ಸೂಚನೆ ಮೇರೆಗೆ ಗಣೇಶ ಮೂರ್ತಿ ಹಿಂದುಗಡೆ ಹಾಕಿದ್ದ ಫ್ಲೆಕ್ಸ್ ತೆರವು ಮಾಡಿದ್ದು, ಮುಂದಿನ ದಿನಗಳಲ್ಲಿ ಅನುಮತಿಗೆ ತೊಂದರೆ ಆಗಬಹುದು ಎನ್ನುವ ಲೆಕ್ಕಾಚಾರದ ಹಿನ್ನೆಲೆಯಲ್ಲಿ ಕೊನೆಗೂ ಗಣೇಶ ಪೆಂಡಾಲ್ ನಲ್ಲಿದ್ದ ಸಾವರ್ಕರ್ ಫೋಟೋ ತೆರವು ಮಾಡಿದ್ದಾರೆ.
ಹೌದು.. ಪಾಲಿಕೆ ಆಯುಕ್ತರ ಸೂಚನೆ ಮೇರೆಗೆ ಗಣೇಶ ಮೂರ್ತಿ ಹಿಂದುಗಡೆ ಹಾಕಿದ್ದ ಫ್ಲೆಕ್ಸ್ ತೆರವು ಮಾಡಿದ್ದು, ಮುಂದಿನ ದಿನಗಳಲ್ಲಿ ಅನುಮತಿಗೆ ತೊಂದರೆ ಆಗಬಹುದು ಎನ್ನುವ ಲೆಕ್ಕಾಚಾರದ ಹಿನ್ನೆಲೆಯಲ್ಲಿ ಕೊನೆಗೂ ಗಣೇಶ ಪೆಂಡಾಲ್ ನಲ್ಲಿದ್ದ ಸಾವರ್ಕರ್ ಫೋಟೋ ತೆರವು ಮಾಡಿದ್ದಾರೆ.