Breaking News
Home / ರಾಜಕೀಯ / ಮುರುಘಾ ಶ್ರೀ ಬಂಧನ – ನಿರಂತರ ಹೋರಾಟಕ್ಕಿದು ಸಣ್ಣ ಜಯವಷ್ಟೇ : ಪರಶುರಾಂ

ಮುರುಘಾ ಶ್ರೀ ಬಂಧನ – ನಿರಂತರ ಹೋರಾಟಕ್ಕಿದು ಸಣ್ಣ ಜಯವಷ್ಟೇ : ಪರಶುರಾಂ

Spread the love

ಮೈಸೂರು : ಪ್ರೌಢಶಾಲಾ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ಕಿರುಕುಳ ಆರೋಪಕ್ಕೆ ಸಂಬಂಧಪಟ್ಟಂತೆ ಚಿತ್ರದುರ್ಗ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರನ್ನು ಬಂಧಿಸಿರುವ ವಿಚಾರಕ್ಕೆ ಸಂಬಂಧಪಟ್ಟಂತೆ ಒಡನಾಡಿ ಸಂಸ್ಥೆಯ ಸಂಚಾಲಕರಾದ ಪರಶುರಾಂ ಅವರು ತಮ್ಮ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ.

 

ಇಲ್ಲಿ ಇಬ್ಬರು ವಿದ್ಯಾರ್ಥಿನಿಯರಷ್ಟೇ ಲೈಂಗಿಕ ಕಿರುಕುಳಕ್ಕೆ ಒಳಗಾಗಿಲ್ಲ, ಬದಲಾಗಿ ಆ ಮಠದ ವಸತಿ ನಿಲಯದಲ್ಲಿನ ಹಲವಾರು ವಿದ್ಯಾರ್ಥಿನಿಯರು ಈ ಕಿರುಕುಳಕ್ಕೆ ಒಳಗಾಗಿದ್ದಾರೆ ಅವರು ಸಾಕಷ್ಟು ನೊಂದಿದ್ದಾರೆ. ಪ್ರಕರಣವು ಮತ್ತಷ್ಟು ಸಮಗ್ರ ತನಿಖೆಗೆ ಒಳಪಡಬೇಕು. ಈ ಬಂಧನ ನಿರಂತರ ಹೋರಾಟಕ್ಕೆ ಸಿಕ್ಕಿರುವ ಸಣ್ಣ ಜಯವಷ್ಟೇ ಎಂದು ತಮ್ಮ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ.


Spread the love

About Laxminews 24x7

Check Also

ಹೋಟೆಲ್ ರೂಮಿನಲ್ಲಿ ಇಬ್ಬರು ಪುರುಷರೊಂದಿಗೆ ವಿವಾಹಿತ ಮಹಿಳೆಯ ಚೆಲ್ಲಾಟ

Spread the love ಇತ್ತೀಚಿನ ದಿನಗಳಲ್ಲಿ ವಿವಾಹಿತ ಪುರುಷರು ಮತ್ತು ಮಹಿಳೆಯರ ಅಕ್ರಮ ಸಂಬಂಧದ ಪ್ರಕರಣಗಳು ಹೆಚ್ಚುತ್ತಿವೆ. ಇದೀಗ ಇಂತಹದ್ದೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ