Breaking News

ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಲು ಮಂಗಳೂರಿಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ

Spread the love

ಕರಾವಳಿ ಭಾಗದ ಅಭಿವೃಧ್ಧಿಗೆ ಬಲವನ್ನು ತುಂಬುವ ಉದ್ದೇಶದಿಂದ ಪ್ರಧಾನಿ ನರೇಂದ್ರ ಮೋದಿರವರು ವಿವಿಧ ಕಾಮಗಾರಿಗೆ ಚಾಲನೆಯನ್ನು ನೀಡುವ ಉದ್ದೇಶಿದಿಂದ ಇಂದು ಮಂಗಳೂರಿಗೆ ಆಗಮಿಸಿದರು.

ಹೌದು ಮಂಗಳೂರು ಭಾಗದಲ್ಲಿ ಅಭಿವೃದ್ಧಿ ಹಿನ್ನೆಲೆಯಲ್ಲಿ ಬಂದರು ಪ್ರಾಧಿಕಾರದ ೩೮೦೦ ಕೋಟಿ ರೂಪಾಯಿ ಮೊತ್ತದ ವಿವಿಧ ಕಾಮಗಾರಿಗಳ ಲೋಕಾರ್ಪಣೆ ಹಾಗೂ ಶಂಕುಸ್ಥಾಪನೆ ನೆರವೇರಿಸುವ ಉದ್ದೇಶದಿಂದ ಇಂದು ಪ್ರಧಾನಿ ನರೇಂದ್ರ ಮೋದಿ ನವ ಮಂಗಳೂರಿಗೆ ಬಂದಿಳಿದಿದ್ದಾರೆ.

ಈ ವೇಳೆ ರಾಜ್ಯಪಾಲರಾದ ಥಾವರಚಂದ್ ಗೆಹ್ಲೋಟ್, ಸಿಎಂ ಬಸವರಾಜ್ ಬೊಮ್ಮಾಯಿ, ಪ್ರದಾನಿ ಮೋದಿ ರವರನ್ನು ಸ್ವಾಗತಿಸಿದರು.


Spread the love

About Laxminews 24x7

Check Also

ಮೇಶ್ ಜಾರಕಿಹೊಳಿ ವಿರುದ್ಧ ಸುಳ್ಳು ಸುದ್ದಿ: ₹20 ಕೋಟಿ ಮಾನನಷ್ಟ ಕೇಸ್‌

Spread the loveಬೆಳಗಾವಿ: ಅಸ್ತಿತ್ವದಲ್ಲಿ ಇಲ್ಲದ ಖಾಸಗಿ ಮಾಧ್ಯಮದಲ್ಲಿ ಶಾಸಕ ರಮೇಶ ಜಾರಕಿಹೊಳಿ ಅವರ ಆರೋಗ್ಯದ ಬಗ್ಗೆ ಇಲ್ಲಸಲ್ಲದ ಸುದ್ದಿಯನ್ನು ಅಪಪ್ರಚಾರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ