Breaking News

ದಕ್ಷಿಣ ವಲಯ ಅಂತರರಾಜ್ಯ ಪರಿಷತ್ತಿನ ಸಭೆಯಲ್ಲಿ ಸಿಎಂ ಬೊಮ್ಮಾಯಿ ಭಾಗಿ

Spread the love

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಕೇರಳದ ತಿರುವನಂತಪುರದಲ್ಲಿ ನಡೆದ ದಕ್ಷಿಣ ವಲಯ ಅಂತರರಾಜ್ಯ ಪರಿಷತ್ತಿನ ಸಭೆಯಲ್ಲಿ ಭಾಗವಹಿಸಿದರು,

ದಕ್ಷಿಣದ ಇತರ ರಾಜ್ಯಗಳ ಮುಖ್ಯಮಂತ್ರಿಗಳು ಹಾಗೂ ಸಚಿವರೊಂದಿಗೆ ಸಿಎಂ ಬಸವರಾಜ್ ಬೊಮ್ಮಾಯಿಯವರು ಸೌಹಾರ್ದಯುತ ಮಾತುಕತೆ ನಡೆಸಿದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೇರಳ ಮುಖ್ಯಮಂತ್ರಿ ಪಿನರಾಯಿ ವಿಜಯನ್ ಅವರೊಂದಿಗೆ ಔಪಚಾರಿಕ ಮಾತುಕತೆ ನಡೆಸಿದರು.

ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಇನ್ನುಳಿದವರು ಈ ವೇಳೆ ಭಾಗಿಯಾಗಿದ್ಧರು.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ