Breaking News

ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ: ರಾಜ್ಯದ ಪರ ವಾದ ಮಂಡಿಸಲು ನುರಿತ ವಕೀಲರ ನಿಯೋಜನೆ: ಸಿಎಂ

Spread the love

ಹುಬ್ಬಳ್ಳಿ: ಸುಪ್ರೀಂಕೋರ್ಟ್ ನಲ್ಲಿ ನ. 23ರಂದು ಕರ್ನಾಟಕ-ಮಹಾರಾಷ್ಟ್ರ ಗಡಿವಿವಾದ ವಿಷಯ ವಿಚಾರಣೆಗೆ ಬರಲಿದ್ದು, ರಾಜ್ಯದ ಪರವಾಗಿ ವಾದ ಮಂಡಿಸಲು ಸಮರ್ಥ ಕಾನೂನು ತಜ್ಞರ ತಂಡ ನೇಮಕ ಮಾಡಲು ಅಡ್ವೋಕೇಟ್ ಜನರಲ್ ರಿಗೆ ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

 

ರವಿವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗಡಿವಿವಾದದ ವಿಷಯ ಕುರಿತು ಈಗಾಗಲೇ ಅಡ್ವೋಕೇಟ್ ಜನರಲ್ ಅವರನ್ನು ಸಂಪರ್ಕಿಸಿ, ಅಗತ್ಯ ಸಲಹೆ-ಸೂಚನೆ ನೀಡಲಾಗಿದೆ. ಆ ಕುರಿತು ಸಾಕಷ್ಟು ಅಧ್ಯಯನ ಸಹ ನಡೆಸಲಾಗಿದೆ. ವಾದ ಮಂಡಿಸಲು ನುರಿತ, ಅತ್ಯಂತ ಹಿರಿಯ ವಕೀಲರನ್ನು ನಿಯೋಜಿಸಬೇಕು ಎಂದು ನಿರ್ದೇಶಿಸಲಾಗಿದೆ. ಸರಕಾರ ಈ ಕುರಿತು ನಿರ್ಲಕ್ಷ್ಯವಹಿಸಿಲ್ಲ. ಸಮರ್ಥವಾಗಿ ವಾದ ಮಂಡಿಸಲಿದೆ ಎಂದರು.

 


Spread the love

About Laxminews 24x7

Check Also

ಇಂಗ್ಲಿಷ್ ಕಾಲುವೆಯ 48.3 ಕಿ.ಮೀ ಈಜಿ ಸಾಧನೆ: ಇನ್ಸ್​ಪೆಕ್ಟರ್ ಮುರುಗೇಶ ಚನ್ನಣ್ಣವರ್ ತಂಡದಿಂದ ಮತ್ತೊಂದು ಮೈಲಿಗಲ್ಲು

Spread the loveಹುಬ್ಬಳ್ಳಿ: ಹುಬ್ಬಳ್ಳಿ ಗ್ರಾಮೀಣ ಠಾಣೆಯ ಪೊಲೀಸ್ ಇನ್ಸ್​​ಪೆಕ್ಟರ್​​ ಮುರುಗೇಶ ಚನ್ನಣ್ಣವರ್​ ಹಾಗೂ ಕೆಎಂಸಿಆರ್‌ಐ ಎಂಬಿಬಿಎಸ್ ವಿದ್ಯಾರ್ಥಿ ಅಮನ್ ಶಾನಭಾಗ್​ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ