Breaking News

ಸಚಿವ ಉಮೇಶ್‌ ಕತ್ತಿ(61) ಹೃದಯಾಘಾತದಿಂದ ನಿಧನ

Spread the love

ಬೆಂಗಳೂರು(ಸೆ.06):  ಸಚಿವ ಉಮೇಶ್‌ ಕತ್ತಿ(61) ಹೃದಯಾಘಾತದಿಂದ ನಿಧನರಾಗಿದ್ದಾರೆ. ಇಂದು(ಮಂಗಳವಾರ) ರಾತ್ರಿ ನಗರದ ಡಾಲರ್ಸ್‌ ಕಾಲೋನಿಯ ನಿವಾಸದಲ್ಲಿ ಉಮೇಶ್‌ ಕತ್ತಿ ಅವರಿಗೆ ಹೃದಯಾಘಾತವಾಗಿದ್ದರಿಂದ ತಕ್ಷಣ ಅವರನ್ನ ಎಂ.ಎಸ್‌. ರಾಮಯ್ಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಉಮೇಶ್‌ ಕತ್ತಿ ನಿಧನರಾಗಿದ್ದಾರೆ. 


Spread the love

About Laxminews 24x7

Check Also

ವಿದ್ಯಾರ್ಥಿಗಳು ಸತತ ಪ್ರಯತ್ನದಿಂದ ವಿಜಯಶಾಲಿಗಳಾಗಿ – ಇಕ್ಬಾಲ್ ಪೀರಜಾದೆ.

Spread the love ಹುಕ್ಕೇರಿ : ವಿದ್ಯಾರ್ಥಿಗಳು ಸತತ ಪ್ರಯತ್ನದಿಂದ ವಿಜಯಶಾಲಿಗಳಾಗಿ – ಇಕ್ಬಾಲ್ ಪೀರಜಾದೆ. ವಿದ್ಯಾರ್ಥಿಗಳು ಸತತ ಪ್ರಯತ್ನದಿಂದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ