Breaking News

ಸಚಿವ ಉಮೇಶ್‌ ಕತ್ತಿ(61) ಹೃದಯಾಘಾತದಿಂದ ನಿಧನ

Spread the love

ಬೆಂಗಳೂರು(ಸೆ.06):  ಸಚಿವ ಉಮೇಶ್‌ ಕತ್ತಿ(61) ಹೃದಯಾಘಾತದಿಂದ ನಿಧನರಾಗಿದ್ದಾರೆ. ಇಂದು(ಮಂಗಳವಾರ) ರಾತ್ರಿ ನಗರದ ಡಾಲರ್ಸ್‌ ಕಾಲೋನಿಯ ನಿವಾಸದಲ್ಲಿ ಉಮೇಶ್‌ ಕತ್ತಿ ಅವರಿಗೆ ಹೃದಯಾಘಾತವಾಗಿದ್ದರಿಂದ ತಕ್ಷಣ ಅವರನ್ನ ಎಂ.ಎಸ್‌. ರಾಮಯ್ಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಉಮೇಶ್‌ ಕತ್ತಿ ನಿಧನರಾಗಿದ್ದಾರೆ. 


Spread the love

About Laxminews 24x7

Check Also

ತಮ್ಮ ವಿರುದ್ದ ದಾಖಲಾಗಿರುವ ಎಫ್​ಐಆರ್ ಕುರಿತು ಪ್ರತಿಕ್ರಿಯಿಸಿದಚಿದಾನಂದ ಸವದಿ

Spread the loveಚಿಕ್ಕೋಡಿ (ಬೆಳಗಾವಿ) : ಕಳೆದ ಮೂರು ದಿನಗಳ ಹಿಂದೆ ನಡೆದಿರುವ ಷಡ್ಯಂತ್ರದ ವಿರುದ್ಧ ಅಥಣಿ ಮತಕ್ಷೇತ್ರದ ರೈತಬಾಂಧವರು ಹಾಗೂ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ