Breaking News

ಅರವಿಂದ ಲಿಂಬಾವಳಿ ಜನಪ್ರತಿನಿಧಿ ಆಗಲು ನಾಲಾಯಕ್: ಸಿದ್ದರಾಮಯ್ಯ

Spread the love

ಅರವಿಂದ ಲಿಂಬಾವಳಿ ಜನಪ್ರತಿನಿಧಿ ಆಗಲು ನಾಲಾಯಕ್

ಇನ್ನು ಮಹಿಳೆಗೆ ಶಾಸಕ ಅರವಿಂದ ಲಿಂಬಾವಳಿ ನಿಂದನೆ ಆರೋಪಕ್ಕೆ ಸಂಬಂಧಿಸಿ ಸಿದ್ದರಾಮಯ್ಯ ಮಾತನಾಡಿದ್ದು, ಅರವಿಂದ ಲಿಂಬಾವಳಿ ಜನಪ್ರತಿನಿಧಿ ಆಗಲು ನಾಲಾಯಕ್.

ಮಹಿಳೆ ರಾಜಕಾಲುವೆ ಒತ್ತುವರಿ ಮಾಡಿದ್ದರೆ ಕ್ರಮ ಕೈಗೊಳ್ಳಿ. ಕಷ್ಟ-ಸುಖ ಹೇಳಿಕೊಳ್ಳಲು ಬಂದಾಗ ಕೆಟ್ಟದಾಗಿ ಬೈಯ್ಯೋದಾ?ಆಯಮ್ಮನಿಗೆ ರೇಪ್​ ಮಾಡಿದ್ದೀವಾ ಎಂದರೆ ಏನು ಅರ್ಥ? ತಾಳ್ಮೆಯಿಂದ ಮಹಿಳೆಯ ಕಷ್ಟ-ಸುಖ

ಕೇಳಬೇಕು ಅಲ್ಲವೇ? ಲಿಂಬಾವಳಿ ಶಾಸಕರಾಗಲಿ ಲಾಯಕ್ಕಾ, ನಾಲಾಯಕ್ಕಾ ಹೇಳಿ? ಎಂದು ಹಾಸನ ಜಿಲ್ಲೆ ಗೊಲ್ಲರಹೊಸಳ್ಳಿಯಲ್ಲಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.


Spread the love

About Laxminews 24x7

Check Also

ಚಾತುರ್ಮಾಸ ಹಿನ್ನೆಲೆ ಜೈನ ಮುನಿ ಶಿಷ್ಯೆಯರ ಪುರಪ್ರವೇಶ ಬೆಳಗಾವಿ ಜೈನ ಸಮಾಜದಿಂದ ಭವ್ಯ ಮೆರವಣಿಗೆಯೊಂದಿಗೆ ಸ್ವಾಗತ

Spread the love ಚಾತುರ್ಮಾಸ ಹಿನ್ನೆಲೆ ಜೈನ ಮುನಿ ಶಿಷ್ಯೆಯರ ಪುರಪ್ರವೇಶ ಬೆಳಗಾವಿ ಜೈನ ಸಮಾಜದಿಂದ ಭವ್ಯ ಮೆರವಣಿಗೆಯೊಂದಿಗೆ ಸ್ವಾಗತ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ