Breaking News

ಅತ್ತ ಸಚಿವರ ಅಂತ್ಯಕ್ರಿಯೆ, ಇತ್ತ ಉತ್ಸವದಲ್ಲಿ ಶಾಸಕರು!

Spread the love

ಲಬುರಗಿ: ಆಹಾರ ಮತ್ತು ನಾಗರಿಕ ಪೂರೈಕೆ ಮತ್ತು ಅರಣ್ಯ ಸಚಿವ ಉಮೇಶ ಕತ್ತಿ ಅವರ ನಿಧನದ ಪ್ರಯುಕ್ತ ಬುಧವಾರ ರಾಜ್ಯದಾದ್ಯಂತ ಸರ್ಕಾರ ಅಧಿಕೃತ ಶೋಕಾಚರಣೆ ಘೋಷಿಸಿದ್ದು, ಯಾವುದೇ ಸಾಂಸ್ಕೃತಿಕ ಕಾರ್ಯಕ್ರಮ ಮಾಡದಂತೆ ಸೂಚನೆ ನೀಡಿತ್ತು. ಆದರೂ, ಶಹಾಬಾದ್‌ನಲ್ಲಿ ಆಯೋಜಿಸಿದ್ದ ಗಾಯನ ಕಾರ್ಯಕ್ರಮದಲ್ಲಿ ಕೆಕೆಆರ್‌ಡಿಬಿ ಅಧ್ಯಕ್ಷ ದತ್ತಾತ್ರೇಯ ಪಾಟೀಲ ರೇವೂರ, ಕಲಬುರಗಿ ಗ್ರಾಮೀಣ ಶಾಸಕ ಬಸವರಾಜ ಮತ್ತಿಮೂಡ ವೇದಿಕೆ ಹಂಚಿಕೊಂಡಿರುವುದು ಆಕ್ರೋಶಕ್ಕೆ ಕಾರಣವಾಗಿದೆ.

 

 


Spread the love

About Laxminews 24x7

Check Also

ಪರಪ್ಪನ ಅಗ್ರಹಾರ ಜೈಲೋ? ರೆಸಾರ್ಟೋ?

Spread the loveಬೆಂಗಳೂರು, ಅಕ್ಟೋಬರ್​ 09: ಪರಪ್ಪನ ಅಗ್ರಹಾರ (Parappana Agrahara) ಜೈಲಿನಲ್ಲಿ ರೌಡಿ ಶೀಟರ್​ ಗುಬ್ಬಚ್ಚಿ ಸೀನಾ ಹುಟ್ಟುಹಬ್ಬ ಆಚರಣೆಯ ವಿಚಾರ ವ್ಯಾಪಕ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ