Breaking News

ಕೊಚ್ಚಿ ಹೋಗಿದ್ದ ಯುವಕನ ಶವ 3 ದಿನ ಆದ್ಮೇಲೆ ಪತ್ತೆ

Spread the love

ಭಾರಿ ಮಳೆಗೆ ತುಂಬಿ ಹರಿಯುತ್ತಿದ್ದ ಹಳ್ಳದಲ್ಲಿ ಕೊಚ್ಚಿ ಹೋಗಿದ್ದ ಗೋಕಾಕ ತಾಲೂಕಿನ ಕೊಳವಿ ಗ್ರಾಮದ ಯುವಕನ ಮೃತದೇಹ ಪತ್ತೆಯಾಗಿದೆ.

ಹೌದು ಸೆ.9ರಂದು ಹೊಲಕ್ಕೆ ಹೋಗುವಾಗ ನೀರಿನಲ್ಲಿ ಕೊಳವಿ ಗ್ರಾಮದ ದುಂಡಪ್ಪ ಮಾಲದಿನ್ನಿ(25) ಎಂಬ ಯುವಕ ಕೊಚ್ಚಿಕೊಂಡು ಹೋಗಿದ್ದ.

 

 

ಬಳಿಕ ಅಗ್ನಿಶಾಮಕ ಸಿಬ್ಬಂದಿಗಳಿಂದ ಸತತವಾಗಿ ಮೂರು ದಿನಗಳ ಕಾರ್ಯಾಚರಣೆ ಬಳಿಕ ಇಂದು ಬೆನಚಿನಮರಡಿ ಕೊಳವಿ ಮಾರ್ಗದ ಮಧ್ಯೆ ಶವ ಪತ್ತೆಯಾಗಿದೆ. ಗೋಕಾಕ ಗ್ರಾಮೀಣ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಅಥಣಿ ಪೊಲೀಸ್ ಠಾಣೆ ಮುತ್ತಿಗೆ ಹಾಕಿದ ಡಿಸಿಸಿ ಬ್ಯಾಂಕ್ ನೌಕರರು ಸವದಿ ವಿರುದ್ಧ ಧಿಕ್ಕಾರ ಕೂಗುತ್ತ ಠಾಣೆಗೆ ಮುತ್ತಿಗೆ

Spread the love ಅಥಣಿ ಪೊಲೀಸ್ ಠಾಣೆ ಮುತ್ತಿಗೆ ಹಾಕಿದ ಡಿಸಿಸಿ ಬ್ಯಾಂಕ್ ನೌಕರರು ಸವದಿ ವಿರುದ್ಧ ಧಿಕ್ಕಾರ ಕೂಗುತ್ತ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ