Breaking News

ಮನೆ ಬಿದ್ದು ಎರಡು ದಿನ ಕಳೆದರೂ ಕೆರೆ ಅನ್ನದ ಅಧಿಕಾರಿಗಳು

Spread the love

ಬೆಳಗಾವಿ:ಬೆಳಗಾವಿಯಲ್ಲಿ ಭೀಕರ ಮಳೆ ಯಿಂದಾಗಿ ಸುಮಾರು ಕಡೆ ಹಾನಿ ಗಳಾಗಿವೆ ಅದೇರೀತಿ ಕೆ ಕೆ ಕೊಪ್ಪ ಗ್ರಾಮದ ತುಕಾರಾಮ ಸಿದ್ದಪ್ಪ ಗೊಡಲ ಕುಂದರಗಿ ಅವರ್ ಮನೆ ಕೂಡ ಬಿದ್ದು ಹೋಗಿದೆ.

ಮನೆ ಸಂಪೂರ್ಣ ಬಿದ್ದಿದ್ದು ಮನೆಯ ಎಲ್ಲ ಸಾಮಾನುಗಳು ಜಖಂ ಆಗಿವೆ ಅದೃಷ್ಟವತಾ ಯಾವುದೇ ಪ್ರಾಣ ಹಾನಿ ಆಗಿಲ್ಲ.

ಮನೆ ಬಿದ್ದು ಎರಡು ದಿನ ಕಳೆದರೂ ಯಾವುದೇ ಸಂಭಂದ ಪಟ್ಟ ಅಧಿಕಾರಿಗಳು ಇದರ ಬಗ್ಗೆ ಕೊಂಚಿತ್ತು ಕಾಳಜಿ ಮಾಡಿಲ್ಲ.

ಸಂಬಂಧ ಪಟ್ಟವರು ಕೂಡಲೇ ಕ್ರಮ ಜರುಗಿಸಬೇಕು ಎಂದು ಕುಟುಂಬಸ್ಥರ ಹಾಗೂ ಗ್ರಾಮದ ಜನತೆಯ ಆಗ್ರಹ ವಾಗಿದೆ


Spread the love

About Laxminews 24x7

Check Also

ಜನ್ಮದಿನ ಕಾರ್ಯಕ್ರಮದ ಸಿದ್ಧತೆ ಪರಿಶೀಲಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ಚನ್ನರಾಜ, ಮೃಣಾಲ್

Spread the loveಬೆಳಗಾವಿ : ಶನಿವಾರ ಬೆನಕನಹಳ್ಳಿಯ ಗಾರ್ಡನ್ ಕೋರ್ಟ್ ಮುಂಬಾಗದಲ್ಲಿ ಹಿರಿಯ ನಾಗರಿಕರೊಂದಿಗೆ ತಮ್ಮ ಜನ್ಮದಿನ ಆಚರಿಸಿಕೊಳ್ಳುತ್ತಿರುವ ಮಹಿಳಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ