Breaking News

ಜಾಮೀನು ಸಿಗಬಹುದೆಂಬ ನಿರೀಕ್ಷೆಯಲ್ಲಿದ್ದ ಚಿತ್ರದುರ್ಗ ಮುರುಘಾ ಮಠದ ಶಿವಮೂರ್ತಿ ಶರಣರಿಗೆ ತೀವ್ರ ನಿರಾಸೆ

Spread the love

ಜಾಮೀನು ಸಿಗಬಹುದೆಂಬ ನಿರೀಕ್ಷೆಯಲ್ಲಿದ್ದ ಚಿತ್ರದುರ್ಗ ಮುರುಘಾ ಮಠದ ಶಿವಮೂರ್ತಿ ಶರಣರಿಗೆ ತೀವ್ರ ನಿರಾಸೆಯಾಗಿದೆ.

ಇಂದು ನ್ಯಾಯಾಂಗ ಬಂಧನ ಅವಧಿ ಅಂತ್ಯಗೊಂಡಿದ್ದ ಹಿನ್ನಲೆಯಲ್ಲಿ ಚಿತ್ರದುರ್ಗ ಎರಡನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ ವೇಳೆ ಸೆ.27 ರ ವರೆಗೆ ನ್ಯಾಯಾಂಗ ಬಂಧನ ಮುಂದುವರೆಸಿ ಆದೇಶ ನೀಡಲಾಗಿದೆ.

 

ಹೀಗಾಗಿ ಶ್ರೀಗಳಿಗೆ ಇನ್ನೂ 14 ದಿನಗಳ ಕಾಲ ಜೈಲು ವಾಸ ಮುಂದುವರೆಯುಂತಾಗಿದೆ.‌ ಪ್ರಕರಣದಲ್ಲಿ ಎರಡನೇ ಆರೋಪಿಯಾಗಿರುವ ಲೇಡಿ ವಾರ್ಡನ್‌ ಅವರ ನ್ಯಾಯಾಂಗ ಬಂಧನವನ್ನೂ ವಿಸ್ತರಿಸಲಾಗಿದೆ.


Spread the love

About Laxminews 24x7

Check Also

ಶಾಸಕ ಯತ್ನಾಳರ ಹೊಸ ಪಾರ್ಟಿ ಭಾರತ ರಾಷ್ಟ್ರಹಿತ ಪಾರ್ಟಿ ಪೊಟೊ ವೈರಲ್: ಗಣೇಶೋತ್ಸವದಲ್ಲೇ ಘೋಷಣೆ ಮಾಡ್ತಾರಾ BRP?*

Spread the love ಶಾಸಕ ಯತ್ನಾಳರ ಹೊಸ ಪಾರ್ಟಿ ಭಾರತ ರಾಷ್ಟ್ರಹಿತ ಪಾರ್ಟಿ ಪೊಟೊ ವೈರಲ್: ಗಣೇಶೋತ್ಸವದಲ್ಲೇ ಘೋಷಣೆ ಮಾಡ್ತಾರಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ