Breaking News

ಕಳ್ಳತನಕ್ಕೆ ಬಂದಿದ್ದ ಕಳ್ಳನಿಗೆ ಸಾರ್ವಜನಿಕರ ಧರ್ಮದೇಟು

Spread the love

ಕಳ್ಳತನಕ್ಕೆ ಬಂದಿದ್ದ ಕಳ್ಳನಿಗೆ ಸಾರ್ವಜನಿಕರು ಧರ್ಮದೇಟು ಪೊಲೀಸರಿಗೆ ಒಪ್ಪಿಸಿದ ಘಟನೆ ವಿಜಯಪುರ ನಗರದಲ್ಲಿ ನಡೆದಿದೆ.

ಶಾಲೆಯಲ್ಲಿ ನಡೆಯುತ್ತಿದ್ದ ಪ್ರತಿಭಾ ಕಾರಂಜಿಯಲ್ಲಿ ಮೊಬೈಲ್ ಕಳ್ಳತನಕ್ಕೆ ಯತ್ನಿಸಿದ್ದ ಆಗ ಅನುಮಾನಗೊಂಡ ಶಾಲಾ ಶಿಕ್ಷಕರು ವಿಚಾರಿಸಿದಾಗ ಅಸಂಬದ್ಧ ಹೇಳಿಕೆ ನೀಡಿದ್ದಾನೆ.

ಆಗ ಸಾರ್ವಜನಿಕರು ಕಳ್ಳನಿಗೆ ಧರ್ಮದೇಟು ನೀಡಿದ ಬಳಿಕಕಳ್ಳತನ ಮಾಡಲು ಬಂದಿದ್ದಾಗಿ ಒಪ್ಪಿಕೊಂಡಿದ್ದಾನೆ.

ಹೈದರಾಬಾದ್ ಮೂಲದ ಸೋಮನಾಥ ಎಂಬ ಕಳ್ಳನು ವಿಜಯಪುರ ನಗರದ ಗ್ಯಾಂಗ್ ಬೌಡಿಯಲ್ಲಿ ರವೀಂದ್ರನಾಥ ಠಾಗೋರ್ ಶಾಲೆಯಲ್ಲಿ ಪ್ರತಿಭಾ ಕಾರಂಜಿ ನಡೆಯುತ್ತಿತ್ತು.


Spread the love

About Laxminews 24x7

Check Also

ಬೆಳಗಾವಿ: ಇಂದಿನಿಂದ ಕೆಎಸ್‌ಎನ್ ಗೀತೆಗಳ ಗಾಯನ ತರಬೇತಿ

Spread the love‌ಬೆಳಗಾವಿ: ‘ಇಲ್ಲಿನ ಕುಮಾರ ಗಂಧರ್ವ ರಂಗಮಂದಿರದಲ್ಲಿ ‘ಕೆ.ಎಸ್‌.ನರಸಿಂಹಸ್ವಾಮಿ ನೆನಪಿನ ವಸಂತೋತ್ಸವ’ ‍ಪ್ರಯುಕ್ತ, ಮಾರ್ಚ್‌ 10, 11ರಂದು ಕೆ.ಎಸ್.ನರಸಿಂಹಸ್ವಾಮಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ