Breaking News

ನಿಮ್ಮೆಲ್ಲರ ಆಶೀರ್ವಾದ, ಮಾಧ್ಯಮ ಸ್ನೇಹಿತರ ಸಹಕಾರ ಇದೆ. ಸಿಎಂ ಬಸವರಾಜ್ ಬೊಮ್ಮಾಯಿ ದೂರವಾಣಿ ಮೂಲಕ ಆರೋಗ್ಯ ವಿಚಾರಿಸಿದ್ದಾರೆ. ಯಾವುದೇ ಕಾರಣಕ್ಕೂ ಧೈರ್ಯಗೆಡುವ ಪ್ರಶ್ನೆಯೇ ಇಲ್ಲ. ನಾವೆಲ್ಲರೂ ನಿಮ್ಮ ಬೆನ್ನಿಗಿದ್ದೇವೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.

Spread the love

ಉಪಸಭಾಪತಿ ಮತ್ತು ಸವದತ್ತಿ ಕ್ಷೇತ್ರದ ಶಾಸಕ ಆನಂದ ಮಾಮನಿ ಆರೋಗ್ಯದ ಬಗ್ಗೆ ಸಾಕಷ್ಟು ಊಹಾಪೋಹಗಳು ಎದ್ದಿವೆ. ಈ ಬಗ್ಗೆ ಸ್ವತಃ ಆನಂದ ಮಾಮನಿ ಸ್ಪಷ್ಟನೆ ನೀಡಿದ್ದು, ಮನುಷ್ಯನಿಗೆ ಜೀವನದಲ್ಲಿ ಸ್ವಾಭಾವಿಕವಾಗಿ ಆರೋಗ್ಯದಲ್ಲಿ ಏರಿಳಿತ ಸಹಜ. ಮನೆ ದೇವರಾದ ಜಾಲಿಕಟ್ಟಿ ಬಸವಣ್ಣ, ತಂದೆ-ತಾಯಿ, ರಾಜ್ಯದ ಜನರ ಆಶೀರ್ವಾದ ಇದೆ. ಸುಳ್ಳು ವಂದತಿಗೆ ನಮ್ಮ ಕಾರ್ಯಕರ್ತರು ಕಿವಿಗೊಡಬೇಡಿ ಎಂದು ಮನವಿ ಮಾಡಿಕೊಂಡಿದ್ದಾರೆ.

ಚೆನ್ನೈನ ಖಾಸಗಿ ಆಸ್ಪತ್ರೆಯಿಂದ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿರುವ ಶಾಸಕ ಆನಂದ ಮಾಮನಿ ಕೆಲವು ವರ್ಷಗಳಿಂದ ನನಗೆ ಮಧುಮೇಹ ಖಾಯಿಲೆ ಇದೆ. ಅದರ ಜೊತೆಗೆ ಬೇರೆ ಬೇರೆ ಕಾರಣ ಹೇಳಿ ಸುಳ್ಳು ವದಂತಿ ಕೆಲ ಮಾಧ್ಯಮಗಳಲ್ಲಿ ಬರ್ತಿದೆ. ಮನೆ ದೇವರಾದ ಜಾಲಿಕಟ್ಟಿ ಬಸವಣ್ಣ, ತಂದೆ-ತಾಯಿ, ರಾಜ್ಯದ ಜನರ ಆಶೀರ್ವಾದ ಇದೆ. ಸುಳ್ಳು ವಂದತಿಗೆ ನಮ್ಮ ಕಾರ್ಯಕರ್ತರು ಕಿವಿಗೊಡಬೇಡಿ. ನನ್ನ ಕುಟುಂಬ ಸದಸ್ಯರು ನನ್ನ ಬೆನ್ನಿಗೆ ನಿಂತಿದ್ದಾರೆ.

ನಿಮ್ಮೆಲ್ಲರ ಆಶೀರ್ವಾದ, ಮಾಧ್ಯಮ ಸ್ನೇಹಿತರ ಸಹಕಾರ ಇದೆ. ಸಿಎಂ ಬಸವರಾಜ್ ಬೊಮ್ಮಾಯಿ ದೂರವಾಣಿ ಮೂಲಕ ಆರೋಗ್ಯ ವಿಚಾರಿಸಿದ್ದಾರೆ. ಯಾವುದೇ ಕಾರಣಕ್ಕೂ ಧೈರ್ಯಗೆಡುವ ಪ್ರಶ್ನೆಯೇ ಇಲ್ಲ. ನಾವೆಲ್ಲರೂ ನಿಮ್ಮ ಬೆನ್ನಿಗಿದ್ದೇವೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.


Spread the love

About Laxminews 24x7

Check Also

ಮದ್ದೂರು ನಗರಸಭೆ ವ್ಯಾಪ್ತಿಗೆ ಗ್ರಾಪಂ ಗಳ ಸೇರ್ಪಡೆ ವಿವಾದ – ನಿರ್ಧಾರ ಕೈಬಿಡುವಂತೆ ಸಿಎಂಗೆ ಹೆಚ್‌ಡಿಕೆ ಪತ್ರ

Spread the loveಮಂಡ್ಯ: ಜಿಲ್ಲೆಯ ಮದ್ದೂರು  ತಾಲ್ಲೂಕಿನ ಗೆಜ್ಜಲಗೆರೆ, ಗೊರವನಹಳ್ಳಿ, ಚಾಮನಹಳ್ಳಿ, ಸೋಮನಹಳ್ಳಿ ಸೇರಿದಂತೆ ವಿವಿಧ ಪ್ರದೇಶಗಳನ್ನ ಸ್ಥಳೀಯರ ಆಶಯಗಳಿಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ